ಸಹಕಾರಿಗಳು

ಎಸ್.ಬಿ. ಭರತ್ ಕುಮಾರ್ (ಶುಂಠಿ ಭರತ್), ಸಹಕಾರಿಗಳು: ಗೌಡಳ್ಳಿ. Gowdalli

ಎಸ್.ಬಿ. ಭರತ್ ಕುಮಾರ್(ಶುಂಠಿ ಭರತ್)ರವರು ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲ್ಲೂಕಿನ ಗೌಡಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿನ ಗೌಡಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಪ್ರಸ್ತುತ ಕಾರ್ಯನಿರ್ವಹಿಸುತ್ತಿದ್ದಾರೆ. ಜನಸೇವೆ ಹಾಗೂ ರೈತರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಸೇವೆ ಸಲ್ಲಿಸುವ ದೃಷ್ಠಿಕೋನದಿಂದ ಸಹಕಾರ ಕ್ಷೇತ್ರಕ್ಕೆ ಧುಮುಕಿದ ಎಸ್.ಬಿ. ಭರತ್ ಕುಮಾರ್ರವರು, 1994 ರಲ್ಲಿ ಗೌಡಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ನಡೆದ ಚುನಾವಣೆಯಲ್ಲಿ ಸ್ಪರ್ಧಿಸಿ ಆಯ್ಕೆಗೊಂಡು ಮೊದಲ ಬಾರಿಗೆ ನಿರ್ದೇಶಕರಾಗಿ ಕಾರ್ಯನಿರ್ವಹಿಸಿದ್ದರು. ಅಲ್ಲಿಂದ ಮುಂದಿನ ಅವಧಿಯಲ್ಲಿ ಸಂಘದ [...]

ಕೊಡಗು ಹಾಪ್‌ಕಾಮ್ಸ್‌ ನ ಯಶಸ್ವಿ ಅಧ್ಯಕ್ಷ ಬಿದ್ದಾಟಂಡ ಎ. ರಮೇಶ್ ಚಂಗಪ್ಪ: 20 ವರ್ಷಗಳ ಕನಸಿನ ಕಟ್ಟಡ ಮತ್ತು ಪ್ರಗತಿಯ ಹಾದಿ (Kodagu HOPCOMS’s Successful President Biddatanda A. Ramesh Changappa: The 20-Year Dream Building and Path to Progress)

WhatsApp Group Banner

ಸರ್ಚ್‌ ಕೊಡಗು ನಮ್ಮ ವಾಟ್ಸಾಪ್‌ ಕಮ್ಯುನಿಟಿ ಲಿಂಕ್‌

ವಾಟ್ಸಾಪ್ ಕಮ್ಯುನಿಟಿ ಸೇರಿಕೊಳ್ಳಿ

ಸರ್ಚ್‌ ಕೊಡಗು ನಮ್ಮ ವಾಟ್ಸಾಪ್‌ ಚಾನಲ್‌ ಲಿಂಕ್‌

ವಾಟ್ಸಾಪ್ ಚಾನಲ್‌ ಫಾಲೋ ಮಾಡಿ

“ಕೊಡಗು ಜಿಲ್ಲಾ ಹಾಪ್‌ಕಾಮ್ಸ್‌ ಅಧ್ಯಕ್ಷ ಬಿದ್ದಾಟಂಡ ಎ. ರಮೇಶ್ ಚಂಗಪ್ಪ ಅವರ 20 ವರ್ಷಗಳ ಸೇವಾ ಅವಧಿಯ ಕುರಿತು ಓದಿ. ಹಾಪ್‌ಕಾಮ್ಸ್‌ ಕಟ್ಟಡ ನಿರ್ಮಾಣ, ಮಾವು-ಹಲಸು ಮೇಳ, ಮತ್ತು ಸಂಸ್ಥೆಯ ಬೆಳವಣಿಗೆಗೆ ಅವರ ಕೊಡುಗೆಗಳನ್ನು ತಿಳಿಯಿರಿ.”

ಪಟ್ರಪಂಡ ರಘು ನಾಣಯ್ಯ, ಸಹಕಾರಿಗಳು: ಬೇಟೋಳಿ. Betoli

ಪಟ್ರಪಂಡ ರಘು ನಾಣಯ್ಯರವರು ಕೊಡಗು ಜಿಲ್ಲೆಯ ವೀರಾಜಪೇಟೆ ತಾಲ್ಲೂಕಿನ ಬೇಟೋಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿನ ಬೇಟೋಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಉಪಾಧ್ಯಕ್ಷರಾಗಿ ಪ್ರಸ್ತುತ ಕಾರ್ಯನಿರ್ವಹಿಸುತ್ತಿದ್ದಾರೆ.  ಜನಸೇವೆ ಹಾಗೂ ರೈತರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಸೇವೆ ಸಲ್ಲಿಸುವ ದೃಷ್ಠಿಕೋನದಿಂದ ಸಹಕಾರ ಕ್ಷೇತ್ರಕ್ಕೆ ಧುಮುಕಿದ ಪಟ್ರಪಂಡ ರಘು ನಾಣಯ್ಯರವರು, 1999 ರಲ್ಲಿ ಬೇಟೋಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ನಡೆದ ಚುನಾವಣೆಯಲ್ಲಿ ಸ್ಪರ್ಧಿಸಿ ಆಯ್ಕೆಗೊಂಡು ಮೊದಲ ಬಾರಿಗೆ ಉಪಾಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು. ಅಲ್ಲಿಂದ ಮುಂದಿನ ಅವಧಿಯಲ್ಲಿ ಸಂಘದ ಚುನಾವಣೆಯಲ್ಲಿ [...]

ಬಿ.ಡಿ. ಮಂಜುನಾಥ್, ಸಹಕಾರಿಗಳು: ಸೋಮವಾರಪೇಟೆ. Somwarpet

ಬಿ.ಡಿ. ಮಂಜುನಾಥ್, ಸಹಕಾರಿಗಳು: ಸೋಮವಾರಪೇಟೆ. Somwarpet ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಮಾದಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಕುಂಬೂರು ಗ್ರಾಮದಲ್ಲಿ ನೆಲೆಸಿರುವ ಶ್ರೀ, ಬಿ.ಡಿ. ಮಂಜುನಾಥ್‌ರವರು ಕೊಡಗಿನ ಹಿರಿಯ ಸಹಕಾರಿಗಳಾಗಿದ್ದಾರೆ. ಸರಿ ಸುಮಾರು 47 ವರ್ಷಗಳಿಂದ ಸಹಕಾರ ಕ್ಷೇತ್ರದಲ್ಲಿ ತಮ್ಮನ್ನು ತೊಡಗಿಸಿಕೊಂಡಿರುವ ಇವರು ಸೋಮವಾರಪೇಟೆ ವಿವಿಧೋದ್ದೇಶ ಪ್ರಾಥಮಿಕ ಕೃಷಿ ಗ್ರಾಮೀಣ ಸಹಕಾರ ಸಂಘದ ಅಧ್ಯಕ್ಷರಾಗಿ, ಕೊಡಗು ಡಿ.ಸಿ.ಸಿ. ಬ್ಯಾಂಕಿನ ಅಧ್ಯಕ್ಷರಾಗಿ ಸಹಕಾರ ಕ್ಷೇತ್ರದಲ್ಲಿ ತಮ್ಮದೇ ಆದ ರೀತಿಯಲ್ಲಿ ಸೇವೆ ಸಲ್ಲಿಸಿದ್ದಾರೆ.  ಇವರನ್ನು"ಸರ್ಚ್‌ ಕೂರ್ಗ್‌ ಮೀಡಿಯಾ”ವು ಪ್ರಸ್ತುತ [...]

ಮೂಕಚಂಡ ಟಿ. ಪ್ರಸನ್ನ ಸುಬ್ಬಯ್ಯ, ಸಹಕಾರಿಗಳು: ರುದ್ರುಗುಪ್ಪೆ. Rudraguppe

ಮೂಕಚಂಡ ಟಿ. ಪ್ರಸನ್ನ ಸುಬ್ಬಯ್ಯ, ಸಹಕಾರಿಗಳು: ರುದ್ರುಗುಪ್ಪೆ. Rudraguppe ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಬಿಟ್ಟಂಗಾಲ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ರುದ್ರುಗುಪ್ಪೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೆಶಕರಾಗಿ ಮೂಕಚಂಡ ಟಿ. ಪ್ರಸನ್ನ ಸುಬ್ಬಯ್ಯನವರು ಪ್ರಸ್ತುತ ಕಾರ್ಯನಿರ್ವಹಿಸುತ್ತಿದ್ದಾರೆ. ಹಾಗೆ ಬಿಟ್ಟಂಗಾಲ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿಯೂ ಕೂಡ ಪ್ರಸ್ತುತ ಸೇವೆ ಸಲ್ಲಿಸುತ್ತಿದ್ದಾರೆ. ತಮ್ಮ ತಂದೆಯವರ ಸಹಕಾರ ಹಾಗೂ ಸಾಮಾಜಿಕ ಕ್ಷೇತ್ರಗಳಲ್ಲಿನ ಕಾರ್ಯವೈಖರಿಗಳಿಂದ ಪ್ರೇರೇಪಣೆಗೊಂಡು ಸಾಮಾಜಿಕ ಸೇವೆ ಮಾಡುವ ನಿಟ್ಟಿನಲ್ಲಿ ಸಹಕಾರ ಕ್ಷೇತ್ರಕ್ಕೆ ಪಾದಾರ್ಪಣೆ ಮಾಡುತ್ತಾರೆ. ಕಂಡಂಗಾಲ ಸರಸ್ವತಿ [...]

ಕೊಂಗಂಡ. ಎನ್. ಧರ್ಮಜ ದೇವಯ್ಯ, ಸಹಕಾರಿಗಳು: ರುದ್ರುಗುಪ್ಪೆ. Rudraguppe

ಕೊಂಗಂಡ. ಎನ್. ಧರ್ಮಜ ದೇವಯ್ಯ, ಸಹಕಾರಿಗಳು: ರುದ್ರುಗುಪ್ಪೆ. Rudraguppe ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಬಿಟ್ಟಂಗಾಲ ಗ್ರಾಮ ಪಂಚಾಯಿತಿಯ ವ್ಯಾಪ್ತಿಯಲ್ಲಿ ಬರುವ ರುದ್ರುಗುಪ್ಪೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಉಪಾಧ್ಯಕ್ಷರಾಗಿ ಕೊಂಗಂಡ. ಎನ್. ಧರ್ಮಜ ದೇವಯ್ಯ ನವರು ಪ್ರಸ್ತುತ ಕಾರ್ಯನಿರ್ವಹಿಸುತ್ತಿದ್ದಾರೆ. ಸರ್ಚ್‌ ಕೊಡಗು ನಮ್ಮ ವಾಟ್ಸಾಪ್‌ ಕಮ್ಯುನಿಟಿ ಲಿಂಕ್‌ ವಾಟ್ಸಾಪ್ ಕಮ್ಯುನಿಟಿ ಸೇರಿಕೊಳ್ಳಿ ಸರ್ಚ್‌ ಕೊಡಗು ನಮ್ಮ ವಾಟ್ಸಾಪ್‌ ಚಾನಲ್‌ ಲಿಂಕ್‌ ವಾಟ್ಸಾಪ್ ಚಾನಲ್‌ ಫಾಲೋ ಮಾಡಿ ತಮ್ಮ ತಂದೆಯವರ ಸಹಕಾರ ಹಾಗೂ ಸಾಮಾಜಿಕ ಕ್ಷೇತ್ರಗಳಲ್ಲಿನ ಕಾರ್ಯವೈಖರಿಗಳಿಂದ ಪ್ರೇರೇಪಣೆಗೊಂಡು 1983ರಲ್ಲಿ ರುದ್ರುಗುಪ್ಪೆ […]

ಬಲ್ಲಾರಂಡ ಮಣಿಉತ್ತಪ್ಪ, ಸಹಕಾರಿಗಳು: ಚೆಟ್ಟಳ್ಳಿ. Chettalli

ಬಲ್ಲಾರಂಡ ಮಣಿಉತ್ತಪ್ಪ, ಸಹಕಾರಿಗಳು: ಚೆಟ್ಟಳ್ಳಿ. Chettalli ಬಲ್ಲಾರಂಡ ಮಣಿಉತ್ತಪ್ಪರವರು ಕೊಡಗು ಜಿಲ್ಲೆಯ ಕುಶಾಲನಗರ ತಾಲ್ಲೂಕಿನ ಚೆಟ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿನ ಚೆಟ್ಟಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಪ್ರಸ್ತುತ ಕಾರ್ಯನಿರ್ವಹಿಸುತ್ತಿದ್ದಾರೆ. ಅಂದಿನ ಸಹಕಾರ ಸಂಘದ ಕಾರ್ಯದರ್ಶಿಗಳಾದ ಪೊನ್ನಂಪೇಟೆಯ ಚೆಂಗುವಳಂಡ ಚಿನ್ನಪ್ಪನವರ ಒತ್ತಾಸೆಯ ಮೇರೆಗೆ ಬಲ್ಲಾರಂಡ ಮಣಿಉತ್ತಪ್ಪರವರು ಸಹಕಾರ ಕ್ಷೇತ್ರದಲ್ಲಿ ತಮ್ಮದೆ ಆದ ರೀತಿಯಲ್ಲಿ ಸೇವೆ ಸಲ್ಲಿಸುವ ಮನೋಭಾವದಿಂದ 1997ರ ಚೆಟ್ಟಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆಯಲ್ಲಿ ಮೊದಲ ಬಾರಿಗೆ ಸ್ಪರ್ಧಿಸಿ ಆಯ್ಕೆಗೊಂಡು [...]

ಪಾಲಚಂಡ ಅಚ್ಚಯ್ಯ(ಟ್ಯೂಟು), ಸಹಕಾರಿಗಳು: ನೆಲ್ಲಿಹುದಿಕೇರಿ – Nellihudikeri

ಪಾಲಚಂಡ ಅಚ್ಚಯ್ಯ(ಟ್ಯೂಟು), ಸಹಕಾರಿಗಳು: ನೆಲ್ಲಿಹುದಿಕೇರಿ – Nellihudikeri ಕೊಡಗು ಜಿಲ್ಲೆಯ ಕುಶಾಲನಗರ ತಾಲೂಕಿನ ನೆಲ್ಲಿಹುದಿಕೇರಿಯ ಬೆಟ್ಟದಕಾಡು ಗ್ರಾಮದವರಾದ  ಪಾಲಚಂಡ ಅಚ್ಚಯ್ಯ(ಟ್ಯೂಟು)ನವರು ಅಭ್ಯತ್‌ಮಂಗಲ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಹಾಲಿ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಸರ್ಚ್‌ ಕೊಡಗು ನಮ್ಮ ವಾಟ್ಸಾಪ್‌ ಕಮ್ಯುನಿಟಿ ಲಿಂಕ್‌ ವಾಟ್ಸಾಪ್ ಕಮ್ಯುನಿಟಿ ಸೇರಿಕೊಳ್ಳಿ ಸರ್ಚ್‌ ಕೊಡಗು ನಮ್ಮ ವಾಟ್ಸಾಪ್‌ ಚಾನಲ್‌ ಲಿಂಕ್‌ ವಾಟ್ಸಾಪ್ ಚಾನಲ್‌ ಫಾಲೋ ಮಾಡಿ ಪಾಲಚಂಡ ಅಚ್ಚಯ್ಯ(ಟ್ಯೂಟು)ನವರು ಕಳೆದ ಎರಡೂವರೆ ವರ್ಷಗಳಿಂದ ಅಧ್ಯಕ್ಷರಾಗಿ ಅಭ್ಯತ್‌ಮಂಗಲ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ […]

ಬಲ್ಲಡಿಚಂಡ ಮುರಳಿ ಮಾದಯ್ಯ, ಸಹಕಾರಿಗಳು: ನಂಜರಾಯಪಟ್ಟಣ – Nanjarayapatna

ಬಲ್ಲಡಿಚಂಡ ಮುರಳಿ ಮಾದಯ್ಯ, ಸಹಕಾರಿಗಳು: ನಂಜರಾಯಪಟ್ಟಣ – Nanjarayapatna ಕೊಡಗು ಜಿಲ್ಲೆಯ ಕುಶಾಲನಗರ ತಾಲೂಕಿನ ನಂಜರಾಯಪಟ್ಟಣ ಗ್ರಾಮದವರಾದ  ಬಲ್ಲಡಿಚಂಡ ಮುರಳಿ ಮಾದಯ್ಯನವರು ನಂಜರಾಯಪಟ್ಟಣ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಹಾಲಿ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಸಹಕಾರಿ ಕ್ಷೇತ್ರದಲ್ಲಿ ಕಳೆದ ಮೂವತ್ತು ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಬಿ.ಕಾಂ. ಪದವೀಧರರಾದ ಬಲ್ಲಡಿಚಂಡ ಮುರಳಿ ಮಾದಯ್ಯನವರು 2018ರಲ್ಲಿ ಮೊದಲ ಬಾರಿಗೆ  ಚುನಾವಣೆಯಲ್ಲಿ ಸ್ಪರ್ಧಿಸಿ ಚುನಾಯಿತರಾಗಿ ಅಧ್ಯಕ್ಷರಾಗಿ ಆಯ್ಕೆಗೊಂಡು ನಂಜರಾಯಪಟ್ಟಣ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ನಂಜರಾಯಪಟ್ಟಣ […]

ಹಂಚಿಕೊಳ್ಳಿ
0 0 votes
Article Rating
Subscribe
Notify of
guest
0 Comments
Oldest
Newest Most Voted
Inline Feedbacks
View all comments
error: Content is protected !!
0
Would love your thoughts, please comment.x
()
x