ಕಳೆದ ಮಳೆಯಲ್ಲಿ ಸಂಪೂರ್ಣ ಹಾನಿಯಾಗಿ ಮನೆ ನೆಲಸಮಗೊಂಡು ತೊಂದರೆ ಅನುಭವಿಸುತ್ತಿರುವ ಕಡಗದಾಳುವಿನ ನಳಿನಿ ಸುವರ್ಣರವರನ್ನು ಮೈಸೂರು-ಕೊಡಗು ಸಂಸದರಾದ ಶ್ರೀ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ರವರು ಭೇಟಿ ಮಾಡಿ ಸಮಸ್ಯೆಯನ್ನು ಆಲಿಸಿದರು.
Subscribe
0 Comments
Oldest

