ಕೊಡಗಿನ ರಾಜಕೀಯ ಕ್ಷೇತ್ರದಲ್ಲಿ ಭರವಸೆಯ ನಾಯಕಿ ಕುಪ್ಪಣಮಾಡ ನಿವ್ಯ ಕಾವೇರಮ್ಮ
ಕೊಡಗಿನ ರಾಜಕೀಯ ಕ್ಷೇತ್ರದಲ್ಲಿ ಭರವಸೆಯ ನಾಯಕಿ ಕುಪ್ಪಣಮಾಡ ನಿವ್ಯ ಕಾವೇರಮ್ಮ ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲೂಕಿನ ಹುದಿಕೇರಿ ಗ್ರಾಮ ಪಂಚಾಯಿತಿಯ ಅಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿರುವ ಕುಪ್ಪಣಮಾಡ ನಿವ್ಯ ಕಾವೇರಮ್ಮ ಅವರು ಗ್ರಾಮೀಣಾಭಿವೃದ್ಧಿಯ ಕ್ಷೇತ್ರದಲ್ಲಿ ಹೊಸ ಭಾಷ್ಯ ಬರೆದಿರುವ ದಕ್ಷ ನಾಯಕಿ. ಪ್ರಧಾನಿ ನರೇಂದ್ರ ಮೋದಿಯವರ 'ವಿಕಸಿತ ಭಾರತ'ದ ಸಂಕಲ್ಪವನ್ನು ಗ್ರಾಮ ಮಟ್ಟದಲ್ಲಿ ಸಾಕಾರಗೊಳಿಸಲು ಹಗಲಿರುಳು ಶ್ರಮಿಸುತ್ತಿರುವ ಇವರು, ಇಂದು ರಾಜ್ಯದ ಗಮನ ಸೆಳೆದಿರುವ ಯುವ ನಾಯಕಿಯಾಗಿ ಹೊರಹೊಮ್ಮಿದ್ದಾರೆ. Grade-1ಪಂಚಾಯತ್ ಶ್ರೇಯಾಂಕ 90%ರಸ್ತೆಗಳ ಸುಧಾರಣೆ 100%ಶುದ್ಧ ಕುಡಿಯುವ ನೀರು [...]
ಗ್ರಾಮದ ಸಂಪೂರ್ಣ ಅಭಿವೃದ್ಧಿಗೆ ನನ್ನ ಮೊದಲ ಆದ್ಯತೆ; ಕೊಕ್ಕಂಡ ನಮಿತಾ ಬಿದ್ದಪ್ಪ
ಕೊಕ್ಕಂಡ ನಮಿತಾ ಬಿದ್ದಪ್ಪ, ಅಧ್ಯಕ್ಷರು: ಗ್ರಾಮ ಪಂಚಾಯಿತಿ ಹಾತೂರು (Gram Panchayat: Hathur) ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲ್ಲೂಕಿನ ವ್ಯಾಪ್ತಿಗೆ ಒಳಪಡುವ ಹಾತೂರು ಗ್ರಾಮ ಪಂಚಾಯಿತಿಯ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿರುವ ಕೊಕ್ಕಂಡ ನಮಿತಾ ಬಿದ್ದಪ್ಪ ಅವರನ್ನು “ಸರ್ಚ್ ಕೂರ್ಗ್ ಮೀಡಿಯಾ” ದ "ನಮ್ಮ ಕೊಡಗು-ನಮ್ಮಗ್ರಾಮ" ಅಭಿಯಾನದಡಿಯಲ್ಲಿ ಸಂದರ್ಶಿಸಿ ಮಾಹಿತಿಯನ್ನು ಪಡೆಯಲಾಯಿತು. “ಸರ್ಚ್ ಕೂರ್ಗ್ ಮೀಡಿಯಾ” ದೊಂದಿಗೆ ಮಾತನಾಡಿದ ಕೊಕ್ಕಂಡ ನಮಿತಾ ಬಿದ್ದಪ್ಪರವರು “ ನನ್ನ ವಿವಾಹದ ನಂತರ ನನ್ನ ಪತಿಯ ತಂದೆ ಮಾವನವರಾದ ಕೊಕ್ಕಂಡ ಅಯ್ಯಪ್ಪನವರು ಆಗಿನ [...]
ರಾಜಕೀಯ ಕ್ಷೇತ್ರದಲ್ಲಿ ಮಹಿಳೆಯರು ಹೆಚ್ಚಾಗಿ ತೊಡಗಿಸಿಕೊಳ್ಳಬೇಕು; ಸಣ್ಣುವಂಡ ಅಕ್ಕಮ್ಮಉತ್ತಪ್ಪ
ಸಣ್ಣುವಂಡ ಅಕ್ಕಮ್ಮ ಉತ್ತಪ್ಪ, ಅಧ್ಯಕ್ಷರು: ಗ್ರಾಮ ಪಂಚಾಯಿತಿ ಹಾತೂರು(Gram Panchayat: Hathur ) ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲ್ಲೂಕಿನ ವ್ಯಾಪ್ತಿಗೆ ಒಳಪಡುವ ಹಾತೂರು ಗ್ರಾಮ ಪಂಚಾಯಿತಿಯ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿರುವ ಸಣ್ಣುವಂಡ ಅಕ್ಕಮ್ಮ ಉತ್ತಪ್ಪ ಅವರನ್ನು “ಸರ್ಚ್ ಕೂರ್ಗ್ ಮೀಡಿಯಾ” ದ "ನಮ್ಮ ಕೊಡಗು-ನಮ್ಮಗ್ರಾಮ" ಅಭಿಯಾನದಡಿಯಲ್ಲಿ ಸಂದರ್ಶಿಸಿ ಮಾಹಿತಿಯನ್ನು ಪಡೆಯಲಾಯಿತು. “ಸರ್ಚ್ ಕೂರ್ಗ್ ಮೀಡಿಯಾ” ದೊಂದಿಗೆ ಮಾತನಾಡಿದ ಸಣ್ಣುವಂಡ ಅಕ್ಕಮ್ಮ ಉತ್ತಪ್ಪ “ನಮ್ಮ ಸಮಾಜಕ್ಕೆ ಸಮಯ ಕೊಡವುದು, ಸೇವೆ ಮಾಡುವುದು ನಮ್ಮ ಕರ್ತವ್ಯವಾಗಿದ್ದು, ಸಾಮಾಜಕ್ಕೆ ಮರಳಿ ಕೊಡಲು [...]
ಕಸ-ಪ್ಲಾಸ್ಟಿಕ್ ಮುಕ್ತ ಸ್ವಚ್ಚ ಮಾದರಿ ಗ್ರಾಮ ಮಾಡುವಲ್ಲಿ ನಮ್ಮ ಪ್ರಯತ್ನ; ಮೇಕೇರಿರ ಡಿ. ಅರುಣ್ ಕುಮಾರ್
ಸರ್ಚ್ ಕೊಡಗು ನಮ್ಮ ವಾಟ್ಸಾಪ್ ಕಮ್ಯುನಿಟಿ ಲಿಂಕ್
ವಾಟ್ಸಾಪ್ ಕಮ್ಯುನಿಟಿ ಸೇರಿಕೊಳ್ಳಿಸರ್ಚ್ ಕೊಡಗು ನಮ್ಮ ವಾಟ್ಸಾಪ್ ಚಾನಲ್ ಲಿಂಕ್
ವಾಟ್ಸಾಪ್ ಚಾನಲ್ ಫಾಲೋ ಮಾಡಿಮೇಕೇರಿರ ಡಿ. ಅರುಣ್ ಕುಮಾರ್, ಅಧ್ಯಕ್ಷರು: ಗ್ರಾ.ಪಂ. ಚೆನ್ನಯ್ಯನ ಕೋಟೆ ಕೊಡಗು ಜಿಲ್ಲೆಯ ವೀರಾಜಪೇಟೆ ತಾಲ್ಲೂಕಿನ ವ್ಯಾಪ್ತಿಗೆ ಒಳಪಡುವ ಚೆನ್ನಯ್ಯನ ಕೋಟೆ ಗ್ರಾಮ ಪಂಚಾಯಿತಿಯ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿರುವ ಮೇಕೇರಿರ ಡಿ. ಅರುಣ್ ಕುಮಾರ್ ಅವರನ್ನು “ಸರ್ಚ್ ಕೂರ್ಗ್ ಮೀಡಿಯಾ” ದ "ನಮ್ಮ ಕೊಡಗು-ನಮ್ಮಗ್ರಾಮ" ಅಭಿಯಾನದಡಿಯಲ್ಲಿ ಸಂದರ್ಶಿಸಿ ಮಾಹಿತಿಯನ್ನು ಪಡೆಯಲಾಯಿತು. “ಸರ್ಚ್ ಕೂರ್ಗ್ ಮೀಡಿಯಾ” ದೊಂದಿಗೆ ಮಾತನಾಡಿದ ಮೇಕೇರಿರ ಡಿ. ಅರುಣ್ ಕುಮಾರ್ “ನನ್ನ ವಿದ್ಯಾಭ್ಯಾಸದ ನಂತರ ನಾನು ಉದ್ಯೋಗ ನಿಮಿತ್ತ ಬೆಂಗಳೂರಿನ ಮಧರ್ ಡೈರಿನಲ್ಲಿ 20 [...]
ಗ್ರಾಮದ ಮೂಲಭೂತ ಸೌಕರ್ಯಗಳಿಗೆ ಒತ್ತು ನೀಡುವಲ್ಲಿ ನನ್ನ ಕಾರ್ಯ ಸಾಗಿದೆ.; ಅಚ್ಚಪಂಡ ಎಂ. ಬೋಪಣ್ಣ(ದಿನೇಶ್)
ಅಚ್ಚಪಂಡ ಎಂ. ಬೋಪಣ್ಣ(ದಿನೇಶ್), ಅಧ್ಯಕ್ಷರು: ಗ್ರಾಮ ಪಂಚಾಯಿತಿ ಬೇಟೋಳಿ(Grama Panchayat: Betoli) ಕೊಡಗು ಜಿಲ್ಲೆಯ ವಿರಾಜಪೇಟೆ ತಾಲ್ಲೂಕಿನ ವ್ಯಾಪ್ತಿಗೆ ಒಳಪಡುವ ಬೇಟೋಳಿ ಗ್ರಾಮ ಪಂಚಾಯಿತಿಯ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿರುವ ಅಚ್ಚಪಂಡ ಎಂ. ಬೋಪಣ್ಣ(ದಿನೇಶ್) ಅವರನ್ನು “ಸರ್ಚ್ ಕೂರ್ಗ್ ಮೀಡಿಯಾ” ದ "ನಮ್ಮಕೊಡಗು-ನಮ್ಮಗ್ರಾಮ" ಅಭಿಯಾನದಡಿಯಲ್ಲಿ ಸಂದರ್ಶಿಸಿ ಮಾಹಿತಿಯನ್ನು ಪಡೆಯಲಾಯಿತು. “ಸರ್ಚ್ ಕೂರ್ಗ್ ಮೀಡಿಯಾ” ದೊಂದಿಗೆ ಮಾತನಾಡಿದ ಅಚ್ಚಪಂಡ ಎಂ. ಬೋಪಣ್ಣ(ದಿನೇಶ್) ರವರು “ನಾನು ರಾಜಕೀಯ ಜೀವನಕ್ಕೆ ಪ್ರವೇಶಿಸಲು ಕಾರಣವೇನೆಂದರೆ ನನ್ನ ತಂದೆಯವರಾದ ದಿವಂಗತ ಅಚ್ಚಪಂಡ ಎ.ಮೊಣ್ಣಪ್ಪನವರು ಭಾರತೀಯ ಸೇನೆಯಲ್ಲಿ [...]
ಶೋಷಿತ ವರ್ಗಗಳ ಅಭಿವೃದ್ಧಿಗಾಗಿ ನಾನು ರಾಜಕೀಯ ಕ್ಷೇತ್ರಕ್ಕೆ ಪಾದಾರ್ಪಣೆ ಮಾಡಿದೆ; ಅಬ್ದುಲ್ ಸಲಾಂ (ಸಲೀಂ)
ಅಬ್ದುಲ್ ಸಲಾಂ (ಸಲೀಂ), ಉಪಾಧ್ಯಕ್ಷರು: ಗ್ರಾಮ ಪಂಚಾಯಿತಿ ಹರದೂರು ಹರದೂರು ಗ್ರಾಮ ಪಂಚಾಯಿತಿಯು ಕರ್ನಾಟಕ ರಾಜ್ಯದ ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲ್ಲೂಕಿನಲ್ಲಿದೆ. ಈ ಪಂಚಾಯಿತಿಯು ಜಿಲ್ಲಾ ಕೇಂದ್ರ ಸ್ಥಾನದಿಂದ 20 ಕಿ.ಮೀ. ದೂರದಲ್ಲಿದ್ದು, ತಾಲ್ಲೂಕು ಕೇಂದ್ರ ಸ್ಥಾನದಿಂದ 24 ಕಿ.ಮೀ.ದೂರದಲ್ಲಿದೆ. ಹರದೂರು ಗ್ರಾಮ ಪಂಚಾಯಿತಿಯು 2 ಕಂದಾಯ ಗ್ರಾಮಗಳನ್ನು ಹೊಂದಿದ್ದು, 2 ಉಪ ಗ್ರಾಮಗಳನ್ನು ಹೊಂದಿದೆ. ಕಂದಾಯ ಗ್ರಾಮಗಳು 1) ಗರಗಂದೂರು 2) ಅಂಜನಗೇರಿ ಬೆಟ್ಟಗೇರಿ. ಉಪಗ್ರಾಮಗಳು 1) ಗರಗಂದೂರು ಬಿ 2)ಹರದೂರು. ಹರದೂರು ಗ್ರಾಮ ಪಂಚಾಯಿತಿಯಲ್ಲಿ [...]
ಅನುದಾನ ಹೆಚ್ಚಿಗೆ ದೊರೆತಲ್ಲಿ ಪಂಚಾಯಿತಿಯನ್ನು ಮೇಲ್ದರ್ಜೆಗೇರಿಸಲು ಶ್ರಮಿಸುತ್ತೇವೆ; ಅಮ್ಮತ್ತಿರ ವಿ. ರಾಜೇಶ್
ಅಮ್ಮತ್ತಿರ ವಿ. ರಾಜೇಶ್, ಅಧ್ಯಕ್ಷರು: ಗ್ರಾಮ ಪಂಚಾಯಿತಿ ಬಿರುನಾಣಿ(Gram Panchayat: Birunani) ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲ್ಲೂಕಿನ ವ್ಯಾಪ್ತಿಗೆ ಒಳಪಡುವ ಬಿರುನಾಣಿ ಗ್ರಾಮ ಪಂಚಾಯಿತಿಯ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿರುವ ಅಮ್ಮತ್ತಿರ ವಿ.ರಾಜೇಶ್ ಅವರನ್ನು “ಸರ್ಚ್ ಕೂರ್ಗ್ ಮೀಡಿಯಾ” ದ "ನಮ್ಮ ಕೊಡಗು-ನಮ್ಮಗ್ರಾಮ" ಅಭಿಯಾನದಡಿಯಲ್ಲಿ ಸಂದರ್ಶಿಸಿ ಮಾಹಿತಿಯನ್ನು ಪಡೆಯಲಾಯಿತು. “ಸರ್ಚ್ ಕೂರ್ಗ್ ಮೀಡಿಯಾ” ದೊಂದಿಗೆ ಮಾತನಾಡಿದ ಅಮ್ಮತ್ತಿರ ವಿ.ರಾಜೇಶ್ ರವರು “ನನ್ನ 18 ವಯಸ್ಸಿನ ನಂತರ ನಾನು ಪೂರ್ಣವಾಗಿ ಸಾಮಾಜಿಕ ಕ್ಷೇತ್ರ ಹಾಗೂ ರಾಜಕೀಯ ಕ್ಷೇತ್ರದಲ್ಲಿ ಸಕ್ರಿಯವಾಗಿ ಭಾಗವಹಿಸತೊಡಗಿದೆ. [...]
ಗ್ರಾಮಸ್ಥರ ಬೇಡಿಕೆಗಳಿಗೆ ಸ್ಪಂದಿಸಿ ಸೇವೆ ಸಲ್ಲಿಸುತ್ತಿದ್ದೇನೆ; ಹೆಚ್.ಎನ್. ಪಳನಿ ಸ್ವಾಮಿ
ಹೆಚ್.ಎನ್. ಪಳನಿ ಸ್ವಾಮಿ, ಉಪಾಧ್ಯಕ್ಷರು: ಗ್ರಾಮ ಪಂಚಾಯಿತಿ ಸಿದ್ದಾಪುರ (Gram Panchayat: Siddapura) ಕೊಡಗು ಜಿಲ್ಲೆಯ ವಿರಾಜಪೇಟೆ ತಾಲ್ಲೂಕಿನ ವ್ಯಾಪ್ತಿಗೆ ಒಳಪಡುವ ಸಿದ್ದಾಪುರ ಗ್ರಾಮ ಪಂಚಾಯಿತಿಯ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿರುವ ಹೆಚ್.ಎನ್. ಪಳನಿಸ್ವಾಮಿ ಅವರನ್ನು “ಸರ್ಚ್ ಕೂರ್ಗ್ ಮೀಡಿಯಾ” ದ "ನಮ್ಮ ಕೊಡಗು-ನಮ್ಮಗ್ರಾಮ" ಅಭಿಯಾನದಡಿಯಲ್ಲಿ ಸಂದರ್ಶಿಸಿ ಮಾಹಿತಿಯನ್ನು ಪಡೆಯಲಾಯಿತು. “ಸರ್ಚ್ ಕೂರ್ಗ್ ಮೀಡಿಯಾ” ದೊಂದಿಗೆ ಮಾತನಾಡಿದ ಹೆಚ್.ಎನ್. ಪಳನಿಸ್ವಾಮಿರವರು “ನಾನು ಮೊದಲು ವೃತ್ತಿಯಲ್ಲಿ ಟ್ಯಾಕ್ಷಿ ವಾಹನ ಚಾಲಕನಾಗಿ ಕೆಲಸ ಮಾಡುತ್ತಿದ್ದೆ. ಹಾಗೆ ಸ್ವಂತ 2 ವಾಹನಗಳ ಮಾಲೀಕನೂ [...]
ಚಿಕ್ಕ ಪಂಚಾಯಿತಿಯಾದರೂ ಗ್ರೇಡ್-1 ಪಂಚಾಯಿತಿಗಳಿಗಿಂತ ಕಮ್ಮಿ ಎನಿಸದೆ ಅಭಿವೃದ್ಧಿಯನ್ನು ಕಾಣುತ್ತಿದೆ; ಕೊಲ್ಲಿರ ಬೋಪ್ಪಣ್ಣ
ಕೊಲ್ಲಿರ ಉತ್ತಪ್ಪ ಬೋಪ್ಪಣ್ಣ, ಅಧ್ಯಕ್ಷರು: ಗ್ರಾಮ ಪಂಚಾಯಿತಿ ಬಿ.ಶೆಟ್ಟಿಗೇರಿ(Gram Panchayat: B. Shettigeri) ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲ್ಲೂಕಿನ ವ್ಯಾಪ್ತಿಗೆ ಒಳಪಡುವ ಬಿ.ಶೆಟ್ಟಿಗೇರಿ ಗ್ರಾಮ ಪಂಚಾಯಿತಿಯ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿರುವ ಕೊಲ್ಲಿರ ಉತ್ತಪ್ಪ ಬೋಪ್ಪಣ್ಣ ಅವರನ್ನು “ಸರ್ಚ್ ಕೂರ್ಗ್ ಮೀಡಿಯಾ” ದ "ನಮ್ಮ ಕೊಡಗು-ನಮ್ಮಗ್ರಾಮ" ಅಭಿಯಾನದಡಿಯಲ್ಲಿ ಸಂದರ್ಶಿಸಿ ಮಾಹಿತಿಯನ್ನು ಪಡೆಯಲಾಯಿತು. “ಸರ್ಚ್ ಕೂರ್ಗ್ ಮೀಡಿಯಾ” ದೊಂದಿಗೆ ಮಾತನಾಡಿದ ಕೊಲ್ಲಿರ ಉತ್ತಪ್ಪ ಬೋಪ್ಪಣ್ಣ ಅವರು “ನಾನು ರಾಜಕೀಯ ಕ್ಷೇತ್ರಕ್ಕೆ ಪಾದಾರ್ಪಣೆ ಮಾಡಲು ಪ್ರೇರಣೆ ಎಂದರೆ ನಮ್ಮ ತಂದೆಯವರಾದ ಕೊಲ್ಲಿರ [...]
ಅನುದಾನಗಳನ್ನು ಅಭಿವೃದ್ಧಿಗೆ ಸದುಪಯೋಗಪಡಿಸಿದ ಆತ್ಮತೃಪ್ತಿ ನನ್ನಲ್ಲಿ ಇದೆ; ಚೆಕ್ಕೇರ ಸೂರ್ಯ ಅಯ್ಯಪ್ಪ
ಚೆಕ್ಕೇರ ಸೂರ್ಯ ಅಯ್ಯಪ್ಪ, ಉಪಾಧ್ಯಕ್ಷರು: ಗ್ರಾಮ ಪಂಚಾಯಿತಿ ನಿಟ್ಟೂರು(Gram Panchayat: Nittur) ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲ್ಲೂಕಿನ ವ್ಯಾಪ್ತಿಗೆ ಒಳಪಡುವ ನಿಟ್ಟೂರು ಗ್ರಾಮ ಪಂಚಾಯಿತಿಯ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿರುವ ಚೆಕ್ಕೇರ ಸೂರ್ಯ ಅಯ್ಯಪ್ಪ ಅವರನ್ನು “ಸರ್ಚ್ ಕೂರ್ಗ್ ಮೀಡಿಯಾ” ದ "ನಮ್ಮ ಕೊಡಗು-ನಮ್ಮಗ್ರಾಮ" ಅಭಿಯಾನದಡಿಯಲ್ಲಿ ಸಂದರ್ಶಿಸಿ ಮಾಹಿತಿಯನ್ನು ಪಡೆಯಲಾಯಿತು. “ಸರ್ಚ್ ಕೂರ್ಗ್ ಮೀಡಿಯಾ” ದೊಂದಿಗೆ ಮಾತನಾಡಿದ ಚೆಕ್ಕೇರ ಸೂರ್ಯ ಅಯ್ಯಪ್ಪರವರು “1962ರಲ್ಲಿ ಗ್ರಾಮ ಪಂಚಾಯಿತಿ ಎಂಬ ಸ್ಥಳೀಯ ಸಂಸ್ಥೆಗಳ ಆಡಳಿತ ಪ್ರಾರಂಭವಾದ ವರ್ಷಗಳಲ್ಲಿ ನಮ್ಮ ನಿಟ್ಟೂರಿನ ಗ್ರಾಮದಲ್ಲಿ [...]
ನಿವೇಶನ ರಹಿತರಿಗೆ ಸ್ವಂತ ಮನೆ ನಿರ್ಮಿಸಿಕೊಡಲು ಪ್ರಾಮಾಣಿಕ ಪ್ರಯತ್ನ; ಹೆಚ್. ಎ. ಹಂಸ (ಹರಿಶ್ವಂದ್ರ)
ಹೆಚ್. ಎ. ಹಂಸ (ಹರಿಶ್ವಂದ್ರ), ಅಧ್ಯಕ್ಷರು: ಗ್ರಾಮ ಪಂಚಾಯಿತಿ ಹೊದ್ದೂರು ಕೊಡಗು ಜಿಲ್ಲೆಯ ಮಡಿಕೇರಿ ತಾಲ್ಲೂಕಿನ ವ್ಯಾಪ್ತಿಗೆ ಒಳಪಡುವ ಹೊದ್ದೂರು ಗ್ರಾಮ ಪಂಚಾಯಿತಿಯ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿರುವ ಹೆಚ್.ಎ. ಹಂಸ(ಹರಿಶ್ಚಂದ್ರ) ಅವರನ್ನು “ಸರ್ಚ್ ಕೂರ್ಗ್ ಮೀಡಿಯಾ” ದ "ನಮ್ಮ ಕೊಡಗು-ನಮ್ಮಗ್ರಾಮ" ಅಭಿಯಾನದಡಿಯಲ್ಲಿ ಸಂದರ್ಶಿಸಿ ಮಾಹಿತಿಯನ್ನು ಪಡೆಯಲಾಯಿತು. “ಸರ್ಚ್ ಕೂರ್ಗ್ ಮೀಡಿಯಾ” ದೊಂದಿಗೆ ಮಾತನಾಡಿದ ಹೆಚ್.ಎ. ಹಂಸ(ಹರಿಶ್ಚಂದ್ರ) “ನನ್ನ ಬಾಲ್ಯದಲ್ಲಿ 9-10 ನೇ ತರಗತಿಯಲ್ಲಿ ವಿದ್ಯಾಭ್ಯಾಸ ನಡೆಸುವಾಗಲೇ ನನಗೆ ರಾಜಕೀಯದ ಬಗ್ಗೆ ಆಸಕ್ತಿ ಪ್ರಾರಂಭವಾಯಿತು. ರಾಜಕೀಯ ಸುದ್ದಿಗಳನ್ನು ಓದಿ, [...]
ನಮ್ಮ ಪಂಚಾಯಿತಿ ವ್ಯಾಪ್ತಿಯಲ್ಲಿನ ವನ್ಯಪ್ರಾಣಿಗಳ ಹಾವಳಿ ತಡೆಗಟ್ಟಲು ಶಾಶ್ವತ ಪರಿಹಾರದ ಬಗ್ಗೆ ಹೆಜ್ಜೆಯಿಟ್ಟ್ಟಿದ್ದೇವೆ; ವಿನೋದ್. ಜಿ.ಕೆ.
ವಿನೋದ್. ಜಿ.ಕೆ, ಅಧ್ಯಕ್ಷರು: ಗ್ರಾ.ಪಂ. ಐಗೂರು ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲ್ಲೂಕಿನ ವ್ಯಾಪ್ತಿಗೆ ಒಳಪಡುವ ಐಗೂರು ಗ್ರಾಮ ಪಂಚಾಯಿತಿಯ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿರುವ ವಿನೋದ್. ಜಿ.ಕೆ. ಅವರನ್ನು “ಸರ್ಚ್ ಕೂರ್ಗ್ ಮೀಡಿಯಾ” ದ "ನಮ್ಮ ಕೊಡಗು-ನಮ್ಮಗ್ರಾಮ" ಅಭಿಯಾನದಡಿಯಲ್ಲಿ ಸಂದರ್ಶಿಸಿ ಮಾಹಿತಿಯನ್ನು ಪಡೆಯಲಾಯಿತು. “ಸರ್ಚ್ ಕೂರ್ಗ್ ಮೀಡಿಯಾ” ದೊಂದಿಗೆ ಮಾತನಾಡಿದ ವಿನೋದ್ .ಜಿ.ಕೆ. “ “ನಾನು ಜನಪ್ರತಿನಿಧಿಯಾಗಿ ರಾಜಕೀಯ ಕ್ಷೇತ್ರಕ್ಕೆ ಬರಲು ಕಾರಣವೇನೆಂದರೆ ನಾನು ಈ ಮೊದಲು ರಾಷ್ರ್ಟೀಯ ಸ್ವಯಂಸೇವಕ ಸಂಘದ ಕಾರ್ಯಕರ್ತನಾಗಿದ್ದು, ಗ್ರಾಮದ ಸಾಮಾಜಿಕ ಕಾರ್ಯಗಳಲ್ಲಿ ಸಕ್ರಿಯನಾಗಿದ್ದೆ, [...]
ಡಿಜಿಟಲ್ ಗ್ರಾಮ ಪಂಚಾಯಿತಿಯಾಗಿ ಮಾರ್ಪಾಡಿಸುವ ನಿಟ್ಟಿನಲ್ಲಿ ಹೆಜ್ಜೆಯಿಟ್ಟಿದ್ದೇನೆ; ಯಶಾಂತ್ ಕುಮಾರ್ ಡಿ.ಕೆ.
ಯಶಾಂತ್ ಕುಮಾರ್ ಡಿ.ಕೆ, ಅಧ್ಯಕ್ಷರು: ಗ್ರಾ.ಪಂ. ಹಾನಗಲ್ಲು ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲ್ಲೂಕಿನ ವ್ಯಾಪ್ತಿಗೆ ಒಳಪಡುವ ಹಾನಗಲ್ಲು ಗ್ರಾಮ ಪಂಚಾಯಿತಿಯ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿರುವ ಯಶಾಂತ್ ಕುಮಾರ್ ಡಿ.ಕೆ. ಅವರನ್ನು “ಸರ್ಚ್ ಕೂರ್ಗ್ ಮೀಡಿಯಾ” ದ "ನಮ್ಮ ಕೊಡಗು-ನಮ್ಮಗ್ರಾಮ" ಅಭಿಯಾನದಡಿಯಲ್ಲಿ ಸಂದರ್ಶಿಸಿ ಮಾಹಿತಿಯನ್ನು ಪಡೆಯಲಾಯಿತು. “ಸರ್ಚ್ ಕೂರ್ಗ್ ಮೀಡಿಯಾ” ದೊಂದಿಗೆ ಮಾತನಾಡಿದ ಯಶಾಂತ್ ಕುಮಾರ್ ಡಿ.ಕೆ. ರವರು “ನಾನು ವಿದೇಶದಲ್ಲಿ ಇಂಜಿನಿಯರ್ ಉದ್ಯೋಗಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಸಂದರ್ಭ ನನ್ನ ತಂದೆಯವರು 2009ರಲ್ಲಿ ತೀರಿಕೊಂಡರು. ನಂತರ ನಾನು 2013ರಲ್ಲಿ ಸ್ವದೇಶಕ್ಕೆ [...]
ಗ್ರಾಮದ ಜನತೆಗೆ ಮೂಲಭೂತ ಸೌಲಭ್ಯಗಳನ್ನು ಒದಗಿಸಬೇಕೆಂಬುದು ನನ್ನ ಗುರಿಯಾಗಿದೆ; ತಾರಾ ಸುಧೀರ್
ತಾರಾ ಸುಧೀರ್,ಅಧ್ಯಕ್ಷರು: ಗ್ರಾ.ಪಂ. ಕಿರಗಂದೂರು ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲ್ಲೂಕಿನ ವ್ಯಾಪ್ತಿಗೆ ಒಳಪಡುವ ಕಿರಗಂದೂರು ಗ್ರಾಮ ಪಂಚಾಯಿತಿಯ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿರುವ ತಾರಾ ಸುಧೀರ್ ಅವರನ್ನು “ಸರ್ಚ್ ಕೂರ್ಗ್ ಮೀಡಿಯಾ” ದ "ನಮ್ಮ ಕೊಡಗು-ನಮ್ಮಗ್ರಾಮ" ಅಭಿಯಾನದಡಿಯಲ್ಲಿ ಸಂದರ್ಶಿಸಿ ಮಾಹಿತಿಯನ್ನು ಪಡೆಯಲಾಯಿತು. “ಸರ್ಚ್ ಕೂರ್ಗ್ ಮೀಡಿಯಾ” ದೊಂದಿಗೆ ಮಾತನಾಡಿದ ತಾರಾ ಸುಧೀರ್ “ನಾನು ಜನಪ್ರತಿನಿಧಿಯಾಗಿ ರಾಜಕೀಯ ಕ್ಷೇತ್ರಕ್ಕೆ ಪಾದಾರ್ಪಣೆ ಮಾಡಲು ಪ್ರೇರಣೆಯೆಂದರೆ, ನನ್ನ ಗ್ರಾಮವನ್ನು ಹೆಚ್ಚಿನ ಮಟ್ಟದಲ್ಲಿ ವ್ಯವಸ್ಥಿತವಾಗಿ ಎಲ್ಲಾ ರೀತಿಯ ಮೂಲಭೂತ ಸೌಲಭ್ಯಗಳೊಂದಿಗೆ ಅಭಿವೃದ್ಧಿಯತ್ತ ಮುನ್ನಡೆಸುವುದಾಗಿತ್ತು. [...]
ನಮ್ಮ ಗ್ರಾಮವನ್ನು ಇನ್ನಷ್ಟು ಅಭಿವೃದ್ದಿ ಪಥದತ್ತ ಕೊಂಡೊಯ್ಯಲು ಹೆಜ್ಜೆಯಿಟ್ಟಿದ್ದೇನೆ; ಸುರೇಶ್ ಟಿ.ಬಿ
ಸುರೇಶ್ ಟಿ.ಬಿ, ಸದಸ್ಯರು: ಗ್ರಾ.ಪಂ. ಗರ್ವಾಲೆ ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲ್ಲೂಕಿನ ವ್ಯಾಪ್ತಿಗೆ ಒಳಪಡುವ ಗರ್ವಾಲೆ ಗ್ರಾಮ ಪಂಚಾಯಿತಿಯ ಸದಸ್ಯರಾಗಿ ಸೇವೆ ಸಲ್ಲಿಸುತ್ತಿರುವ ಸುರೇಶ್ ಟಿ.ಬಿ. ಅವರನ್ನು “ಸರ್ಚ್ ಕೂರ್ಗ್ ಮೀಡಿಯಾ” ದ "ನಮ್ಮ ಕೊಡಗು-ನಮ್ಮಗ್ರಾಮ" ಅಭಿಯಾನದಡಿಯಲ್ಲಿ ಸಂದರ್ಶಿಸಿ ಮಾಹಿತಿಯನ್ನು ಪಡೆಯಲಾಯಿತು. “ಸರ್ಚ್ ಕೂರ್ಗ್ ಮೀಡಿಯಾ” ದೊಂದಿಗೆ ಮಾತನಾಡಿದ ಸುರೇಶ್ ಟಿ.ಬಿ. “ನಾನು ಜನಪ್ರತಿನಿಧಿಯಾಗಿ ರಾಜಕೀಯ ಕ್ಷೇತ್ರಕ್ಕೆ ಬರಲು ಕಾರಣವೇನೆಂದರೆ ನಾನು ಈ ಮೊದಲು ರಾಷ್ರ್ಟೀಯ ಸ್ವಯಂಸೇವಕ ಸಂಘದ ಕಾರ್ಯಕರ್ತನಾಗಿದ್ದು, ಗ್ರಾಮದ ಸಾಮಾಜಿಕ ಕಾರ್ಯಗಳಲ್ಲಿ ಸಕ್ರಿಯನಾಗಿದ್ದೆ, ನನ್ನ [...]
ಗ್ರಾಮದ ಸರ್ವಾಂಗೀಣ ಅಭಿವೃದ್ಧಿಯೆಡೆಗೆ ನನ್ನ ಪ್ರಯತ್ನ; ಮರುವಂಡ ಮಾದಪ್ಪ ಬೆಳ್ಳಿಯಪ್ಪ
ಗ್ರಾಮದ ಸರ್ವಾಂಗೀಣ ಅಭಿವೃದ್ಧಿಯೆಡೆಗೆ ನನ್ನ ಪ್ರಯತ್ನ; ಮರುವಂಡ ಮಾದಪ್ಪ ಬೆಳ್ಳಿಯಪ್ಪ ಮರುವಂಡ ಮಾದಪ್ಪ ಬೆಳ್ಯಪ್ಪ, ಉಪಾಧ್ಯಕ್ಷರು: ಗ್ರಾ.ಪಂ. ಕಿರಗಂದೂರು ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲ್ಲೂಕಿನ ವ್ಯಾಪ್ತಿಗೆ ಒಳಪಡುವ ಕಿರಗಂದೂರು ಗ್ರಾಮ ಪಂಚಾಯಿತಿಯ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿರುವ ಮರುವಂಡ ಮಾದಪ್ಪ ಬೆಳ್ಯಪ್ಪ ಅವರನ್ನು “ಸರ್ಚ್ ಕೂರ್ಗ್ ಮೀಡಿಯಾ” ದ "ನಮ್ಮ ಕೊಡಗು-ನಮ್ಮಗ್ರಾಮ" ಅಭಿಯಾನದಡಿಯಲ್ಲಿ ಸಂದರ್ಶಿಸಿ ಮಾಹಿತಿಯನ್ನು ಪಡೆಯಲಾಯಿತು. “ಸರ್ಚ್ ಕೂರ್ಗ್ ಮೀಡಿಯಾ” ದೊಂದಿಗೆ ಮಾತನಾಡಿದ ಮರುವಂಡ ಮಾದಪ್ಪ ಬೆಳ್ಯಪ್ಪನವರು ನನ್ನ ಅಜ್ಜ ಮರುವಂಡ ಬಸಪ್ಪ, ಅಂದಿನ ದಿನಗಳಲ್ಲಿ ಗ್ರಾಮದ [...]
ಸರಕಾರಕ್ಕೆ ಮನವಿ ಮಾಡಿ ವನ್ಯ ಪ್ರಾಣಿಗಳ ಹಾವಳಿ ನಿಯಂತ್ರಿಸಲು ಒತ್ತಡ ತರಲಾಗಿದೆ; ಪೆಮ್ಮಂಡ ಕಾವೇರಮ್ಮ ದಿನೇಶ್
ಸರಕಾರಕ್ಕೆ ಮನವಿ ಮಾಡಿ ವನ್ಯ ಪ್ರಾಣಿಗಳ ಹಾವಳಿ ನಿಯಂತ್ರಿಸಲು ಒತ್ತಡ ತರಲಾಗಿದೆ; ಪೆಮ್ಮಂಡ ಕಾವೇರಮ್ಮ ದಿನೇಶ್ ಪೆಮ್ಮಂಡ ಕಾವೇರಮ್ಮ ದಿನೇಶ್: ಅಧ್ಯಕ್ಷರು ಗ್ರಾ.ಪಂ. ನರಿಯಂದಡ ಕೊಡಗು ಜಿಲ್ಲೆಯ ಮಡಿಕೇರಿ ತಾಲ್ಲೂಕಿನ ವ್ಯಾಪ್ತಿಗೆ ಒಳಪಡುವ ನರಿಯಂದಡ ಗ್ರಾಮ ಪಂಚಾಯಿತಿಯ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿರುವ ಪೆಮ್ಮಂಡ ಕಾವೇರಮ್ಮ ದಿನೇಶ್ ಅವರನ್ನು “ಸರ್ಚ್ ಕೂರ್ಗ್ ಮೀಡಿಯಾ” ದ "ನಮ್ಮ ಕೊಡಗು-ನಮ್ಮಗ್ರಾಮ" ಅಭಿಯಾನದಡಿಯಲ್ಲಿ ಸಂದರ್ಶಿಸಿ ಮಾಹಿತಿಯನ್ನು ಪಡೆಯಲಾಯಿತು. “ಸರ್ಚ್ ಕೂರ್ಗ್ ಮೀಡಿಯಾ” ದೊಂದಿಗೆ ಮಾತನಾಡಿದ ಪೆಮ್ಮಂಡ ಕಾವೇರಮ್ಮ ದಿನೇಶ್ ರವರು “ನಾನು ರಾಜಕೀಯ [...]
ವಿಶ್ವಕರ್ಮ ಯೋಜನೆಯಡಿಯಲ್ಲಿ ಸ್ಥಳೀಯ ಯುವಕರಿಗೆ ಉದ್ಯೋಗ ಸೃಷ್ಠಿಸಲು ಯೋಜನೆ ರೂಪಿಸಲಾಗಿದೆ; ಕೋಡಿರ ಎಂ. ವಿನೋದ್ ನಾಣಯ್ಯ
ವಿಶ್ವಕರ್ಮ ಯೋಜನೆಯಡಿಯಲ್ಲಿ ಸ್ಥಳೀಯ ಯುವಕರಿಗೆ ಉದ್ಯೋಗ ಸೃಷ್ಠಿಸಲು ಯೋಜನೆ ರೂಪಿಸಲಾಗಿದೆ; ಕೋಡಿರ ಎಂ. ವಿನೋದ್ ನಾಣಯ್ಯ ಕೋಡಿರ ಎಂ. ವಿನೋದ್ ನಾಣಯ್ಯ, ಉಪಾಧ್ಯಕ್ಷರು: ಗ್ರಾ.ಪಂ. ನರಿಯಂದಡ ಕೊಡಗು ಜಿಲ್ಲೆಯ ಮಡಿಕೇರಿ ತಾಲ್ಲೂಕಿನ ವ್ಯಾಪ್ತಿಗೆ ಒಳಪಡುವ ನರಿಯಂದಡ ಗ್ರಾಮ ಪಂಚಾಯಿತಿಯ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿರುವ ಕೋಡಿರ ವಿನೋದ್ ನಾಣಯ್ಯ ಅವರನ್ನು “ಸರ್ಚ್ ಕೂರ್ಗ್ ಮೀಡಿಯಾ” ದ "ನಮ್ಮ ಕೊಡಗು-ನಮ್ಮಗ್ರಾಮ" ಅಭಿಯಾನದಡಿಯಲ್ಲಿ ಸಂದರ್ಶಿಸಿ ಮಾಹಿತಿಯನ್ನು ಪಡೆಯಲಾಯಿತು. “ಸರ್ಚ್ ಕೂರ್ಗ್ ಮೀಡಿಯಾ” ದೊಂದಿಗೆ ಮಾತನಾಡಿದ ವಿನೋದ್ ನಾಣಯ್ಯನವರು, “ನಾನು ರಾಜಕೀಯ ಕ್ಷೇತ್ರಕ್ಕೆ [...]
ಗ್ರಾಮದ ಸರ್ವಾಂಗೀಣ ಅಭಿವೃದ್ಧಿಯೆಡೆಗೆ ನನ್ನ ಆದ್ಯತೆ; ಬೈತಡ್ಕ ಡೆಲಿವಿ ದೇವಯ್ಯ
ಗ್ರಾಮದ ಸರ್ವಾಂಗೀಣ ಅಭಿವೃದ್ಧಿಯೆಡೆಗೆ ನನ್ನ ಆದ್ಯತೆ; ಬೈತಡ್ಕ ಡೆಲಿವಿ ದೇವಯ್ಯ ಬೈತಡ್ಕ ಡೆಲಿವಿ ದೇವಯ್ಯ, ಉಪಾಧ್ಯಕ್ಷರು: ಗ್ರಾಮ ಪಂಚಾಯಿತಿ ಬೆಟ್ಟಗೇರಿ ಕೊಡಗು ಜಿಲ್ಲೆಯ ಮಡಿಕೇರಿ ತಾಲ್ಲೂಕಿನ ವ್ಯಾಪ್ತಿಗೆ ಒಳಪಡುವ ಬೆಟ್ಟಗೇರಿ ಗ್ರಾಮ ಪಂಚಾಯಿತಿಯ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿರುವ ಬೈತಡ್ಕ ಡೆಲಿವಿ ಎಸ್. ದೇವಯ್ಯ ಅವರನ್ನು “ಸರ್ಚ್ ಕೂರ್ಗ್ ಮೀಡಿಯಾ” ದ "ನಮ್ಮ ಕೊಡಗು-ನಮ್ಮಗ್ರಾಮ" ಅಭಿಯಾನದಡಿಯಲ್ಲಿ ಸಂದರ್ಶಿಸಿ ಮಾಹಿತಿಯನ್ನು ಪಡೆಯಲಾಯಿತು. “ಸರ್ಚ್ ಕೂರ್ಗ್ ಮೀಡಿಯಾ” ದೊಂದಿಗೆ ಮಾತನಾಡಿದ ಬೈತಡ್ಕ ಡೆಲಿವಿ ದೇವಯ್ಯರವರು “ನಾನು ಬೆಟ್ಟಗೇರಿ ಗ್ರಾಮ ಪಂಚಾಯಿತಿಯ ಮಾಜಿ [...]
ಪಂಚಾಯಿತಿ ಅಭಿವೃದ್ಧಿಗೆ ನನ್ನ ಕನಸುಗಳನ್ನು ಕಾರ್ಯರೂಪಕ್ಕೆ ತರಲು ಪ್ರಾಮಾಣಿಕ ಪ್ರಯತ್ನ; ಪಟ್ಟಮಾಡ ಮಿಲನ್ ಮುತ್ತಣ್ಣ
ಪಟ್ಟಮಾಡ ಮಿಲನ್ ಮುತ್ತಣ್ಣ, ಅಧ್ಯಕ್ಷರು: ಗ್ರಾಮ ಪಂಚಾಯಿತಿ ಬೇಂಗೂರು ಕೊಡಗು ಜಿಲ್ಲೆಯ ಮಡಿಕೇರಿ ತಾಲ್ಲೂಕಿನ ವ್ಯಾಪ್ತಿಗೆ ಒಳಪಡುವ ಬೇಂಗೂರು ಗ್ರಾಮ ಪಂಚಾಯಿತಿಯ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿರುವ ಪಟ್ಟಮಾಡ ಮಿಲನ್ ಮುತ್ತಣ್ಣ ಅವರನ್ನು “ಸರ್ಚ್ ಕೂರ್ಗ್ ಮೀಡಿಯಾ” ದ "ನಮ್ಮ ಕೊಡಗು-ನಮ್ಮಗ್ರಾಮ" ಅಭಿಯಾನದಡಿಯಲ್ಲಿ ಸಂದರ್ಶಿಸಿ ಮಾಹಿತಿಯನ್ನು ಪಡೆಯಲಾಯಿತು. “ಸರ್ಚ್ ಕೂರ್ಗ್ ಮೀಡಿಯಾ” ದೊಂದಿಗೆ ಮಾತನಾಡಿದ ಪಟ್ಟಮಾಡ ಮಿಲನ್ ಮುತ್ತಣ್ಣ “ನಾನು ರಾಜಕೀಯ ಕ್ಷೇತ್ರಕ್ಕೆ ಪಾದಾರ್ಪಣೆ ಮಾಡಲು ಮುಖ್ಯವಾದ ಪ್ರೇರಣೆ ಎಂದರೆ ನನ್ನ ಪತಿಯಾದ ಪಿ.ಡಿ. ಮುತ್ತಣ್ಣ ಹಾಗೂ ಗ್ರಾಮಸ್ಥರು. [...]
ಮಾದರಿ ಗ್ರಾಮ ಪಂಚಾಯಿತಿಯಾಗಿ ಮಾಡುವ ನಿಟ್ಟಿನಲ್ಲಿ ನನ್ನ ಹೆಜ್ಜೆ; ಪಂದಿಕಂಡ ದಿನೇಶ್ (ಕುಶ)
ಪಂದಿಕಂಡ ದಿನೇಶ್ (ಕುಶ), ಅಧ್ಯಕ್ಷರು: ಗ್ರಾಮ ಪಂಚಾಯಿತಿ ಹಾಲುಗುಂದ ಕೊಡಗು ಜಿಲ್ಲೆಯ ವೀರಾಜಪೇಟೆ ತಾಲ್ಲೂಕಿನ ವ್ಯಾಪ್ತಿಗೆ ಒಳಪಡುವ ಹಾಲುಗುಂದ ಗ್ರಾಮ ಪಂಚಾಯಿತಿಯ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿರುವ ಪಂದಿಕಂಡ ದಿನೇಶ್(ಕುಶ) ಅವರನ್ನು “ಸರ್ಚ್ ಕೂರ್ಗ್ ಮೀಡಿಯಾ” ದ "ನಮ್ಮ ಕೊಡಗು-ನಮ್ಮಗ್ರಾಮ" ಅಭಿಯಾನದಡಿಯಲ್ಲಿ ಸಂರ್ದಶಿಸಿ ಮಾಹಿತಿಯನ್ನು ಪಡೆಯಲಾಯಿತು. “ಸರ್ಚ್ ಕೂರ್ಗ್ ಮೀಡಿಯಾ” ದೊಂದಿಗೆ ಮಾತನಾಡಿದ ಪಂದಿಕಂಡ ದಿನೇಶ್(ಕುಶ) ರವರು, “ಸಾಮಾಜಿಕ ಸೇವೆಯನ್ನು ಮೈಗೂಡಿಸಿಕೊಂಡು ನಮ್ಮ ಗ್ರಾಮದ ಅಭಿವೃದ್ಧಿಗೆ ನನ್ನಿಂದ ಆಗುವ ಸೇವೆಯನ್ನು ಮಾಡುವ ನಿಟ್ಟಿನಲ್ಲಿ ನಾನು ರಾಜಕೀಯ ಕ್ಷೇತ್ರಕ್ಕೆ ಪಾದಾರ್ಪಣೆ [...]
ರಾಜಕೀಯದ ಮೂಲಕ ಜನಸಾಮಾನ್ಯರ ಕಷ್ಟಗಳಿಗೆ ಸ್ವಂದಿಸಬೇಕೆಂಬ ಉದ್ದೇಶವಿದೆ; ಕವಿತಾ ಚಂದ್ರ ಪ್ರಕಾಶ್
ಶ್ರೀಮತಿ ಕವಿತಾ ಚಂದ್ರ ಪ್ರಕಾಶ್, ಉಪಾಧ್ಯಕ್ಷರು: ಮರಗೋಡು ಗ್ರಾಮ ಪಂಚಾಯತಿಯ ಮರಗೋಡು ಕರ್ನಾಟಕ ರಾಜ್ಯದ ಕೊಡಗು ಜಿಲ್ಲೆಯ ಮಡಿಕೇರಿ ತಾಲ್ಲೂಕಿನಲ್ಲಿರುವ ಒಂದು ಗ್ರಾಮ, ಇದು ಮೈಸೂರು ವಿಭಾಗಕ್ಕೆ ಸೇರಿದೆ. ಇದು ಜಿಲ್ಲಾ ಕೇಂದ್ರದಿಂದ 16 ಕಿಮೀ ದೂರದಲ್ಲಿದೆ. ಮರಗೋಡು ಗ್ರಾಮ ಪಂಚಾಯತಿಯು ಕಟ್ಟೆಮಾಡು ಎಂಬ ಉಪಗ್ರಾಮವನ್ನು ಹೊಂದಿದೆ. ಇಲ್ಲಿನ ಜನಪ್ರತಿನಿಧಿಗಳ ಪ್ರಕಾರ ಸುಮಾರು 5000 ಕ್ಕೂ ಹೆಚ್ಚು ಜನಸಂಖ್ಯೆ ಇದೆ. ಗ್ರಾಮದಲ್ಲಿ ಹೆಚ್ಚಾಗಿ ಅರೆಭಾಷಿಕ ಗೌಡ ಹಾಗೂ ಕೊಡವ ಜನಾಂಗದವರಿದ್ದು, ಉಳಿದಂತೆ ಮೋಗೇರ, ಬಿಲ್ಲವ, ಮಲಯಾಳಿ(ತಿಯನ್) ಮೊದಲಾದ [...]
ಜನಸಾಮಾನ್ಯರ ಧ್ವನಿಯಾಗಿ ಕಾರ್ಯನಿರ್ವಹಿಸುವೆ; ಶ್ರೀಮತಿ ಚಿತ್ರಾ ಬಿ. ಪಿ
ಪಂಚಾಯಿತಿ ವ್ಯಾಪ್ತಿಯಲ್ಲಿನ ಸರ್ಕಾರಿ ಶಾಲೆಗಳನ್ನು ಅಭಿವೃದ್ಧಿ ಪಥದತ್ತ ಕೊಂಡೊಯುವುದು ನನ್ನ ಕನಸಾಗಿದೆ; ಈ.ಬಿ. ಜೋಸೆಫ್
ಈ.ಬಿ. ಜೋಸೆಫ್, ಅಧ್ಯಕ್ಷರು: ಗ್ರಾಮ ಪಂಚಾಯಿತಿ 7ನೇ ಹೊಸಕೋಟೆ 7ನೇ ಹೊಸಕೋಟೆ ಗ್ರಾಮ ಪಂಚಾಯಿತಿ ಒಂದೇ ಕಂದಾಯ ಗ್ರಾಮವನ್ನು ಹೊಂದಿದ್ದು ಭಾಗ-1, ಭಾಗ-2, ಭಾಗ-3. ಎಂಬ ಮುರು ವಾರ್ಡುಗಳಿರುತ್ತೆದೆ. 7ನೇ ಹೊಸಕೋಟೆ ಗ್ರಾಮ ಪಂಚಾಯಿತಿಯು ಬಿ.ಎಂ ರಸ್ತೆ ಬದಿಯಲ್ಲಿದ್ದು ಕೇಂದ್ರ ಸ್ಥಾನ ಮಡಿಕೇರಿಗೆ 20.ಕಿ.ಮೀ. ಹೋಬಳಿ ಕಛೇರಿ ಸುಂಟಿಕೊಪ್ಪಕ್ಕೆ 5.ಕಿ.ಮೀ, ಕುಶಾಲನಗರಕ್ಕೆ 10.ಕಿ.ಮೀ, ಸೋಮವಾರಪೇಟೆ ತಾಲ್ಲೂಕು ಕಛೇರಿಗೆ 42.ಕಿ.ಮೀ ದೂರವನ್ನು ಹೊಂದಿರುತ್ತದೆ. ಈ ಗ್ರಾಮ ಪಂಚಾಯಿತಿಯು ಕಂಬಿಬಾಣೆ, ಕೊಡಗರಹಳ್ಳಿ, ನಾಕೂರು ಶಿರಂಗಾಲ ಮತ್ತು ಗುಡ್ಡೆಹೊಸೊರು ಗ್ರಾಮ ಪಂಚಾಯಿತಿಗಳ [...]
ನಮ್ಮ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನೀರು ಮತ್ತು ರಸ್ತೆಯ ವ್ಯವಸ್ಥೆ ಶೇ.100% ಮಾಡಬೇಕೆಂಬ ಕನಸಿದೆ; ತಾತೇರ ಉಷಾ ಪೊನ್ನಪ್ಪ
ತಾತೇರ ಉಷಾ ಪೊನ್ನಪ್ಪ, ಅಧ್ಯಕ್ಷರು: ಗ್ರಾಮ ಪಂಚಾಯಿತಿ ಹರದೂರು ಹರದೂರು ಗ್ರಾಮ ಪಂಚಾಯಿತಿಯು ಕರ್ನಾಟಕ ರಾಜ್ಯದ ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲ್ಲೂಕಿನಲ್ಲಿದೆ. ಈ ಪಂಚಾಯಿತಿಯು ಜಿಲ್ಲಾ ಕೇಂದ್ರ ಸ್ಥಾನದಿಂದ 20 ಕಿ.ಮೀ. ದೂರದಲ್ಲಿದ್ದು, ತಾಲ್ಲೂಕು ಕೇಂದ್ರ ಸ್ಥಾನದಿಂದ 24 ಕಿ.ಮೀ.ದೂರದಲ್ಲಿದೆ. ಹರದೂರು ಗ್ರಾಮ ಪಂಚಾಯಿತಿಯು 2 ಕಂದಾಯ ಗ್ರಾಮಗಳನ್ನು ಹೊಂದಿದ್ದು, 2 ಉಪ ಗ್ರಾಮಗಳನ್ನು ಹೊಂದಿದೆ. ಕಂದಾಯ ಗ್ರಾಮಗಳು 1) ಗರಗಂದೂರು 2) ಅಂಜನಗೇರಿ ಬೆಟ್ಟಗೇರಿ. ಉಪಗ್ರಾಮಗಳು 1) ಗರಗಂದೂರು ಬಿ 2)ಹರದೂರು. ಹರದೂರು ಗ್ರಾಮ ಪಂಚಾಯಿತಿಯಲ್ಲಿ [...]
ನಮ್ಮ ಪಂಚಾಯಿತಿ ವ್ಯಾಪ್ತಿಯಲ್ಲಿನ ಯಾವ ಕುಟುಂಬವೂ ವಸತಿ ರಹಿತರಾಗಿರಬಾರದು ಎಂಬುದು ನನ್ನ ಕನಸಾಗಿದೆ; ಪಿ.ಆರ್. ಸುನಿಲ್ ಕುಮಾರ್
ಪಿ.ಆರ್. ಸುನಿಲ್ ಕುಮಾರ್, ಅಧ್ಯಕ್ಷರು: ಗ್ರೇಡ್ ಒನ್ ಗ್ರಾಮ ಪಂಚಾಯಿತಿ ಸುಂಟಿಕೊಪ್ಪ ಕೊಡಗು ಜಿಲ್ಲೆಯ ಕುಶಾಲನಗರ ತಾಲ್ಲೂಕಿನ ಸುಂಟಿಕೊಪ್ಪ ಗ್ರೇಡ್ 1 ಗ್ರಾಮ ಪಂಚಾಯತಿ ಯಾಗಿದೆ. ಸುಂಟಿಕೊಪ್ಪ ಬ್ರಿಟಿಷರ ಕಾಲದಲ್ಲಿ ಒಪತ್ತಿನ ಸಂತೆ ನಡೆಯುತ್ತಿದ್ದರಿಂದ ಸಾಂಟಿಕೊಪ್ಪ ಎಂದು ಕರೆಯುತ್ತಿದ್ದರು. ಸಂತೆಕೊಪ್ಪ ಎಂಬುದರ ಅನ್ವರ್ಥ ನಾಮವೇ ಈಗಿನ ಸುಂಟಿಕೊಪ್ಪ ಎಂದು ತಿಳಿದು ಬಂದಿದೆ. ಸುಂಟಿಕೊಪ್ಪಕ್ಕೆ ಉಲುಗುಲಿ ಎಂಬ ಹೆಸರು ಬಂದಿದು ಹುಲಿ ಮತ್ತು ಗೂಳಿಗಳ ಕಾದಾಟದಲ್ಲಿ ಗೂಳಿಯೇ ಹುಲಿಯನ್ನು ಕೊಂದು ಹಾಕಿದ ಕಥೆ ಇದೆ. ಹುಲಿಗುಲಿ ಎಂಬುದರ ಅನ್ವರ್ಥ [...]
ಗ್ರಾಮದ ಪ್ರಗತಿಗೆ ಒಟ್ಟಾಗಿ ಕೆಲಸ ಮಾಡುವ ನಿಟ್ಟಿನಲ್ಲಿ ನಾವು ಹೆಜ್ಜೆ ಯಿಟ್ಟಿದ್ದೇವೆ; ಮುಂಡಚಾಡಿರ. ಕೆ. ಭರತ್
ಮುಂಡಚಾಡಿರ. ಕೆ. ಭರತ್, ಅಧ್ಯಕ್ಷರು: ಗ್ರಾಮ ಪಂಚಾಯಿತಿ, ಕದನೂರು. ಕೊಡಗು ಜಿಲ್ಲೆಯ ಮಡಿಕೇರಿಯಿಂದ-ವೀರಾಜಪೇಟೆ ಹೋಗುವ ರಾಜ್ಯ ಹೆದ್ದಾರಿಯಲ್ಲಿ ವಿರಾಜಪೇಟೆಗೆ ಐದು ಕೀಲೋ ಮೀಟರ್ ಅಂತರದಲ್ಲಿ ನಾಪೋಕ್ಲು ಪಟ್ಟಣಕ್ಕೆ ಸಂಪರ್ಕಿಸುವ ಮಾರ್ಗದ ಪಕ್ಕದಲ್ಲಿ ಇರುವ ಪಂಚಾಯಿತಿ ಕದನೂರು ಗ್ರಾಮ ಪಂಚಾಯಿತಿ. ಈ ಪಂಚಾಯಿತಿಯು ವೀರಾಜಪೇಟೆ ತಾಲ್ಲೂಕಿನಲ್ಲಿದೆ. ಕದನೂರು ಗ್ರಾಮ ಪಂಚಾಯಿತಿಯ ಅಧ್ಯಕ್ಷರಾಗಿ ಸೇವೆಸಲ್ಲಿಸುತ್ತಿರುವ ಮುಂಡಚಾಡಿರ. ಕೆ. ಭರತ್ರವರನ್ನು “ಸರ್ಚ್ ಕೂರ್ಗ್ ಮೀಡಿಯಾ” ದ "ನಮ್ಮ ಕೊಡಗು-ನಮ್ಮ ಗ್ರಾಮ" ಅಭಿಯಾನದಡಿಯಲ್ಲಿ ಸಂರ್ದಶಿಸಿ ಮಾಹಿತಿಯನ್ನು ಪಡೆಯಲಾಯಿತು. “ಸರ್ಚ್ ಕೂರ್ಗ್ ಮೀಡಿಯಾ” ದೊಂದಿಗೆ [...]
ಕರಿಕೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಮಗ್ರ ಅಭಿವೃದ್ದಿಯೆಡೆಗೆ ನನ್ನಚಿತ್ತ; ಎನ್. ಬಾಲಚಂದ್ರನ್ ನಾಯರ್
ಎನ್. ಬಾಲಚಂದ್ರನ್ ನಾಯರ್, ಅಧ್ಯಕ್ಷರು: ಗ್ರಾಮ ಪಂಚಾಯಿತಿ, ಕರಿಕೆ ಕೊಡಗು ಜಿಲ್ಲೆಯ ಮಡಿಕೇರಿಯಿಂದ ಭಾಗಮಂಡಲ ಮಾರ್ಗವಾಗಿ ಕೇರಳ ರಾಜ್ಯದ ಗಡಿಯನ್ನು ಹೊಂದಿಕೊಂಡಿರುವ ಒಂದು ಸುಂದರ ಗ್ರಾಮ ಕರಿಕೆ. ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ 26 ಗ್ರಾಮ ಪಂಚಾಯಿತಿಗಳಲ್ಲೊಂದಾದ ಕರಿಕೆ ಗ್ರಾಮ ಪಂಚಾಯಿತಿಯು ಭಾಗಮಂಡಲ ಹೋಬಳಿ ವ್ಯಾಪ್ತಿಯಲ್ಲಿರುತ್ತದೆ. ಮಡಿಕೇರಿಯಿಂದ ಕೇರಳ-ಮಂಗಳೂರು ಹೆದ್ದಾರಿಯಲ್ಲಿ 70ಕಿ.ಮೀ.ದೂರದಲ್ಲಿ ಇದ್ದು ಪಂಚಾಯಿತಿ ವಿಸ್ತೀರ್ಣವು 6874 ಹೆಕ್ಟೇರ್ ಆಗಿರುತ್ತದೆ. ಸದ್ರಿ ಗ್ರಾಮ ಪಂಚಾಯಿತಿಯಲ್ಲಿ ಕರಿಕೆ ಗ್ರಾಮ ಮಾತ್ರ ಕಂದಾಯ ಗ್ರಾಮವಾಗಿದ್ದು 4 ವಾರ್ಡ್ ಗಳನ್ನು ಹೊಂದಿರುತ್ತದೆ. [...]
ನಡುಗಲ್ಲು ಪೂವಯ್ಯ ರಾಮಯ್ಯ
ಗ್ರಾಮದ ನಿವೇಶನ ರಹಿತರಿಗೆ ನಿವೇಶನ ಕೊಡಿಸುವಲ್ಲಿ ಸಫಲನಾಗಿದ್ದೇನೆ; ನಡುಗಲ್ಲು ಪೂವಯ್ಯ ರಾಮಯ್ಯ, ಅಧ್ಯಕ್ಷರು: ಮದೆ ಗ್ರಾಮ ಪಂಚಾಯಿತಿ ಕೊಡಗು ಜಿಲ್ಲೆಯ ಮಡಿಕೇರಿ ತಾಲ್ಲೂಕಿನಲ್ಲಿ ಕಾರ್ಯಾಚರಿಸುತ್ತಿರುವ ಮದೆ ಗ್ರಾಮ ಪಂಚಾಯಿತಿಯು ಜಿಲ್ಲಾ ಕೇಂದ್ರದಿಂದ 9 ಕಿ.ಮೀ. ದೂರದಲ್ಲಿದೆ. ತಾಲ್ಲೂಕು ಕೇಂದ್ರ ಮಡಿಕೇರಿಯಿಂದ 9 ಕಿ.ಮೀ ದೂರದಲ್ಲಿದೆ. ಸದರಿ ಗ್ರಾಮ ಪಂಚಾಯತಿಯು ಮಡಿಕೇರಿ ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಪಕ್ಕದಲ್ಲಿದೆ. ಪ್ರಸ್ತುತ ಮದೆ ಗ್ರಾಮ ಪಂಚಾಯತಿಯ ಅಧ್ಯಕ್ಷರಾಗಿ ನಡುಗಲ್ಲು ಪೂವಯ್ಯ ರಾಮಯ್ಯ ನವರು ಕಾರ್ಯನಿರ್ವಹಿಸುತ್ತಿದ್ದಾರೆ. ಮದೆ ಗ್ರಾಮ ಪಂಚಾಯಿತಿಯ ಅಧ್ಯಕ್ಷರಾಗಿ ಸೇವೆಸಲ್ಲಿಸುತ್ತಿರುವ [...]
ಟಿ.ವಿ. ಗಣೇಶ
ಗ್ರಾಮದ ವಸತಿ ರಹಿತರಿಗೆ ವಸತಿ ಕಲ್ಪಿಸುವಲ್ಲಿ ನನ್ನ ಮೊದಲ ಪ್ರಯತ್ನ; ಟಿ.ವಿ. ಗಣೇಶ ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಪ್ರಸಿದ್ಧ ದೇವಾಲಯ ಬೈರಂಬಾಡ ಸುಬ್ರಹ್ಮಣ್ಯ ದೇವಾಲಯದ ಅನತಿ ದೂರದಲ್ಲಿರುವ ಅಮ್ಮತಿ ಒಂಟಿಯಂಗಡಿ ಗ್ರಾಮದಲ್ಲಿ ಕಾರ್ಯಾಚರಿಸುತ್ತಿರುವ ಕಣ್ಣಂಗಾಲ ಗ್ರಾಮ ಪಂಚಾಯಿತಿಯ ಅಧ್ಯಕ್ಷರಾಗಿ ಟಿ.ವಿ.ಗಣೇಶರವರು ಪ್ರಸ್ತುತ ಕಾರ್ಯನಿರ್ವಹಿಸುತ್ತಿದ್ದಾರೆ. ಕಣ್ಣಂಗಾಲ ಗ್ರಾಮ ಪಂಚಾಯಿತಿಯ ಅಧ್ಯಕ್ಷರಾಗಿ ಸೇವೆಸಲ್ಲಿಸುತ್ತಿರುವ ಟಿ.ವಿ.ಗಣೇಶರವರನ್ನು “ಸರ್ಚ್ ಕೂರ್ಗ್ ಮೀಡಿಯಾ” ದ "ನಮ್ಮ ಕೊಡಗು-ನಮ್ಮ ಗ್ರಾಮ" ಅಭಿಯಾನದಡಿಯಲ್ಲಿ ಸಂರ್ದಶಿಸಿ ಮಾಹಿತಿಯನ್ನು ಕಲೆ ಹಾಕಲಾಯಿತು. ಸಮಾಜ ಸೇವೆಯನ್ನು ಮೈಗೂಡಿಸಿಕೊಂಡು ಸಾಮಾಜಿಕ ಕಾರ್ಯಕರ್ತರಾಗಿ [...]
ಕಲಿಯಂಡ ಸಂಪನ್ ಅಯ್ಯಪ್ಪ
ಗ್ರಾಮದಲ್ಲಿ ಸಾಮಾಜಿಕ ಮತ್ತು ಆರ್ಥಿಕ ಸಮತೋಲನ ಮೂಡುವಂತೆ ಶ್ರಮಿಸುತ್ತಿದ್ದೇನೆ; ಕಲಿಯಂಡ ಸಂಪನ್ ಅಯ್ಯಪ್ಪ ಕೊಡಗು ಜಿಲ್ಲೆಯ ಮಡಿಕೇರಿ ತಾಲ್ಲೂಕಿನಲ್ಲಿ ಕಾರ್ಯಾಚರಿಸುತ್ತಿರುವ ಕುಂಜಿಲ-ಕಕ್ಕಬೆ ಗ್ರಾಮ ಪಂಚಾಯಿತಿಯು ಜಿಲ್ಲಾ ಕೇಂದ್ರದಿಂದ 35 ಕಿ.ಮೀ. ದೂರದಲ್ಲಿದೆ. ತಾಲ್ಲೂಕು ಕೇಂದ್ರ ಮಡಿಕೇರಿಯಿಂದ 35 ಕಿ.ಮೀ ದೂರದಲ್ಲಿದೆ .ಪ್ರಸ್ತುತ ಕುಂಜಿಲ-ಕಕ್ಕಬೆ ಗ್ರಾಮ ಪಂಚಾಯತಿಯ ಅಧ್ಯಕ್ಷರಾಗಿ ಕಲಿಯಂಡ ಸಂಪನ್ ಅಯ್ಯಪ್ಪನವರು ಕಾರ್ಯನಿರ್ವಹಿಸುತ್ತಿದ್ದಾರೆ. ಕುಂಜಿಲ-ಕಕ್ಕಬೆ ಗ್ರಾಮ ಪಂಚಾಯಿತಿಯ ಅಧ್ಯಕ್ಷರಾಗಿ ಸೇವೆಸಲ್ಲಿಸುತ್ತಿರುವ ಕಲಿಯಂಡ ಸಂಪನ್ ಅಯ್ಯಪ್ಪನವರನ್ನು “ಸರ್ಚ್ ಕೂರ್ಗ್ ಮೀಡಿಯಾ” ದ "ನಮ್ಮ ಕೊಡಗು-ನಮ್ಮ ಗ್ರಾಮ" ಅಭಿಯಾನದಡಿಯಲ್ಲಿ ಸಂರ್ದಶಿಸಿ [...]
ಬಿ.ಟಿ.ಜಯಣ್ಣ
ಗ್ರಾಮೀಣ ನೈರ್ಮಲ್ಯ, ಆರ್ಥಿಕ ಸುಧಾರಣೆ, ಸಾಮಾಜಿಕ ಬದಲಾವಣೆ ಮತ್ತು ಆರೋಗ್ಯ ಮುಂತಾದವುಗಳ ಮೂಲಕ ಗ್ರಾಮ ಸರ್ವಾಂಗೀಣ ಅಭಿವೃದ್ಧಿಯತ್ತ ದಾಪುಗಾಲು ಇಟ್ಟಿದೆ; ಬಿ.ಟಿ.ಜಯಣ್ಣ ಕೊಡಗು ಜಿಲ್ಲೆಯ ಮಡಿಕೇರಿ ತಾಲ್ಲೂಕಿನಲ್ಲಿ ಕಾರ್ಯಾಚರಿಸುತ್ತಿರುವ ಕಡಗದಾಳು ಗ್ರಾಮ ಪಂಚಾಯಿತಿಯು ಜಿಲ್ಲಾ ಕೇಂದ್ರ ಮಡಿಕೇರಿಯಿಂದ 6 ಕಿ.ಮೀ ದೂರದಲ್ಲಿದೆ. ಪ್ರಸ್ತುತ ಕಡಗದಾಳು ಗ್ರಾಮ ಪಂಚಾಯತಿಯ ಅಧ್ಯಕ್ಷರಾಗಿ ಬಿ.ಟಿ. ಜಯಣ್ಣನವರು ಕಾರ್ಯನಿರ್ವಹಿಸುತ್ತಿದ್ದಾರೆ. ಕಡಗದಾಳು ಗ್ರಾಮ ಪಂಚಾಯಿತಿಯ ಅಧ್ಯಕ್ಷರಾಗಿ ಸೇವೆಸಲ್ಲಿಸುತ್ತಿರುವ ಬಿ.ಟಿ. ಜಯಣ್ಣನವರನ್ನು “ಸರ್ಚ್ ಕೂರ್ಗ್ ಮೀಡಿಯಾ” ದ "ನಮ್ಮ ಕೊಡಗು-ನಮ್ಮ ಗ್ರಾಮ" ಅಭಿಯಾನದಡಿಯಲ್ಲಿ ಸಂರ್ದಶಿಸಿ ಮಾಹಿತಿಯನ್ನು [...]
ಗುಮ್ಮಟ್ಟಿರ ದರ್ಶನ್ ನಂಜಪ್ಪ
ಗ್ರಾಮದ ಸರ್ವರಿಗೂ ಮೂಲಭೂತ ಸೌಕರ್ಯಗಳು ದೊರಕುವಂತೆ ಮಾಡುವ ನಿಟ್ಟಿನಲ್ಲಿ ನನ್ನ ಪ್ರಯತ್ನ; ಗುಮ್ಮಟ್ಟಿರ ದರ್ಶನ್ ನಂಜಪ್ಪ ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲ್ಲೂಕಿನಲ್ಲಿ ಕಾರ್ಯಾಚರಿಸುತ್ತಿರುವ ಹಾತೂರು ಗ್ರಾಮ ಪಂಚಾಯಿತಿಯು ಜಿಲ್ಲಾ ಕೇಂದ್ರ ಮಡಿಕೇರಿಯಿಂದ 44 ಕಿ.ಮೀ. ದೂರದಲ್ಲಿದೆ. ಪ್ರಸ್ತುತ ಹಾತೂರು ಗ್ರಾಮ ಪಂಚಾಯತಿಯ ಅಧ್ಯಕ್ಷರಾಗಿ ಗುಮ್ಮಟ್ಟಿರ ದರ್ಶನ್ ನಂಜಪ್ಪನವರು ಕಾರ್ಯನಿರ್ವಹಿಸುತ್ತಿದ್ದಾರೆ. ಹಾತೂರು ಗ್ರಾಮ ಪಂಚಾಯಿತಿಯ ಅಧ್ಯಕ್ಷರಾಗಿ ಸೇವೆಸಲ್ಲಿಸುತ್ತಿರುವ ಗುಮ್ಮಟ್ಟಿರ ದರ್ಶನ್ ನಂಜಪ್ಪನವರನ್ನು “ಸರ್ಚ್ ಕೂರ್ಗ್ ಮೀಡಿಯಾ” ದ "ನಮ್ಮ ಕೊಡಗು-ನಮ್ಮ ಗ್ರಾಮ" ಅಭಿಯಾನದಡಿಯಲ್ಲಿ ಸಂರ್ದಶಿಸಿ ಮಾಹಿತಿಯನ್ನು ಕಲೆ ಹಾಕಲಾಯಿತು. [...]
ಬಿದ್ದಂಡ ಎಂ. ರಾಜೇಶ್ ಅಚ್ಚಯ್ಯ
ಗ್ರಾಮದ ಸರ್ವಾಂಗೀಣ ಅಭಿವೃದ್ಧಿಯತ್ತ ನನ್ನ ಹೆಜ್ಜೆ; ಬಿದ್ದಂಡ ಎಂ. ರಾಜೇಶ್ ಅಚ್ಚಯ್ಯ ಕೊಡಗು ಜಿಲ್ಲೆಯ ಮಡಿಕೇರಿ ತಾಲ್ಲೂಕಿನಲ್ಲಿ ಕಾರ್ಯಾಚರಿಸುತ್ತಿರುವ ನರಿಯಂದಡ ಗ್ರಾಮ ಪಂಚಾಯಿತಿಯು ಜಿಲ್ಲಾ ಕೇಂದ್ರದಿಂದ 35 ಕಿ.ಮೀ. ದೂರದಲ್ಲಿದೆ. ತಾಲ್ಲೂಕು ಕೇಂದ್ರ ಮಡಿಕೇರಿಯಿಂದ 35 ಕಿ.ಮೀ ದೂರದಲ್ಲಿದೆ .ಸದರಿ ಗ್ರಾಮ ಪಂಚಾಯತಿಯು ವಿರಾಜಪೇಟೆ ತಾಲ್ಲೂಕಿಗೆ ಹತ್ತಿರವಾಗಿರುತ್ತದೆ. ಪ್ರಸ್ತುತ ನರಿಯಂದಡ ಗ್ರಾಮ ಪಂಚಾಯತಿಯ ಅಧ್ಯಕ್ಷರಾಗಿ ಬಿದ್ದಂಡ ಎಂ. ರಾಜೇಶ್ ಅಚ್ಚಯ್ಯನವರು ಕಾರ್ಯನಿರ್ವಹಿಸುತ್ತಿದ್ದಾರೆ. ನರಿಯಂದಡ ಗ್ರಾಮ ಪಂಚಾಯಿತಿಯ ಅಧ್ಯಕ್ಷರಾಗಿ ಸೇವೆಸಲ್ಲಿಸುತ್ತಿರುವ ಬಿದ್ದಂಡ ಎಂ. ರಾಜೇಶ್ ಅಚ್ಚಯ್ಯನವರನ್ನು “ಸರ್ಚ್ ಕೂರ್ಗ್ [...]
ಮೇವಡ ಗಿರೀಶ್ ಬೋಪಣ್ಣ
ನನ್ನ ಅಧಿಕಾರ ಅವಧಿಯಲ್ಲಿ ಹೊಸ ಬದಲಾವಣೆ ತರಬೇಕು ಎಂಬ ಹಂಬಲವಿದೆ - ಮೇವಡ ಗಿರೀಶ್ ಬೋಪಣ್ಣ ಕೊಡಗು ಜಿಲ್ಲೆಯ ಮಡಿಕೇರಿಯಿಂದ-ವೀರಾಜಪೇಟೆ ಹೋಗುವ ರಾಜ್ಯ ಹೆದ್ದಾರಿಯಲ್ಲಿ ಇರುವ ಪಂಚಾಯಿತಿ ಕಾಕೋಟುಪರಂಬು ಗ್ರಾಮ ಪಂಚಾಯಿತಿ. ಈ ಪಂಚಾಯಿತಿ ವೀರಾಜಪೇಟೆ ತಾಲ್ಲೂಕಿನಲ್ಲಿದೆ. ಕಾಕೋಟುಪರಂಬು ಗ್ರಾಮ ಪಂಚಾಯಿತಿಯ ಅಧ್ಯಕ್ಷರಾಗಿ ಸೇವೆಸಲ್ಲಿಸುತ್ತಿರುವ ಮೇವಡ ಗಿರೀಶ್ ಬೋಪಣ್ಣನವರನ್ನು “ಸರ್ಚ್ ಕೂರ್ಗ್ ಮೀಡಿಯಾ” ದ "ನಮ್ಮ ಕೊಡಗು-ನಮ್ಮ ಗ್ರಾಮ" ಅಭಿಯಾನದಡಿಯಲ್ಲಿ ಸಂರ್ದಶಿಸಿ ಮಾಹಿತಿಯನ್ನು ಕಲೆ ಹಾಕಿತ್ತು. “ಸರ್ಚ್ ಕೂರ್ಗ್ ಮೀಡಿಯಾ” ದೊಂದಿಗೆ ಮಾತನಾಡಿದ ಅಧ್ಯಕ್ಷರಾದ ಮೇವಡ ಗಿರೀಶ್ [...]


