ಅರಪಟ್ಟು ಶ್ರೀ ಬಲಮುರಿ ಮಹಾಗಣಪತಿ ಸಮಿತಿ ವತಿಯಿಂದ 32ನೇ ವಾರ್ಷಿಕ ಗೌರಿ ಗಣೇಶ ಹಬ್ಬ

ಕಡಂಗ: ಅರಪಟ್ಟು ಗ್ರಾಮದ ಶ್ರೀ ಬಲಮರಿ ಮಹಾಗಣಪತಿ ಸೇವಾ ಸಮಿತಿಯಿಂದ 32ನೇ ವರ್ಷದ ಶ್ರೀ ಗೌರಿ ಗಣೇಶೋತ್ಸವವನ್ನು ಮಂಗಳವಾರ ದಿ0ದ ಸೋಮವಾರದವರೆಗೆ ನಡೆಸಲಾಗುವುದು.

ಮಂಗಳವಾರ ಬೆಳಿಗ್ಗೆ 7.30 ಗಂಟೆಗೆ ಗಣಪತಿ ಹೋಮ ನಡೆಸಲಾಯಿತು. ಬೆಳಿಗ್ಗೆ 9:00ಗೆ ಶ್ರೀ ಗಣಪತಿಯ ವಿಸರ್ಜನಾ ಮೂರ್ತಿಯ ಪ್ರತಿಷ್ಠಾಪನೆ ವಿಘ್ನೇಶ್ವರನ ಪೂಜೆ ಹಾಗೂ ಪ್ರಸಾದ ವಿನಿಯೋಗ ಕಾರ್ಯಕ್ರಮ ನಡೆಸಲಾಯಿತು .

Search Kodagu Updates
Official

ಸರ್ಚ್ ಕೊಡಗು ಸುದ್ದಿ ಅಪ್‌ಡೇಟ್ಸ್

ಕೊಡಗಿನ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮೊಂದಿಗೆ ಇರಿ

ವಿಘ್ನೇಶ್ವರ ವಿಸರ್ಜನಾ ಮೂರ್ತಿಯನ್ನು ಕೂಡಿರ ಪ್ರಸನ್ನ ತಮ್ಮಯ್ಯ ಮತ್ತು ಅವರ ಸಂಸಾರವು ನೀಡಿದರು.

ಪೂಜಾ ಕಾರ್ಯಕ್ರಮಕ್ಕೆ ಅರ್ಚಕರಾದ ಕೀರ್ತಿಶ್ ನೇತೃತ್ವವಿವಹಿಸಿದರು ಈ ಸಂದರ್ಭದಲ್ಲಿ ದೇವಸ್ಥಾನ ಆಡಳಿತ ಮಂಡಳಿ ಅಧ್ಯಕ್ಷ ಕುಲ್ಲಚಂಡ ಸಭಾ ಕರ0ಬಯ್ಯ ,ಕಾರ್ಯದರ್ಶಿ ಅನ್ನ0ಬೀರ ಗಿರಿ ಮತ್ತು ಗ್ರಾಮದ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಹಾಜರಿದ್ದರು

ವರದಿ: ನೌಫಲ್ ಕಡಂಗ

0 0 votes
Article Rating
Subscribe
Notify of
guest
0 Comments
Oldest
Newest Most Voted
error: Content is protected !!
0
Would love your thoughts, please comment.x
()
x