ಅರಪಟ್ಟು ಶ್ರೀ ಬಲಮುರಿ ಮಹಾಗಣಪತಿ ಸಮಿತಿ ವತಿಯಿಂದ 32ನೇ ವಾರ್ಷಿಕ ಗೌರಿ ಗಣೇಶ ಹಬ್ಬ

Reading Time: < 1 minute

ಕಡಂಗ: ಅರಪಟ್ಟು ಗ್ರಾಮದ ಶ್ರೀ ಬಲಮರಿ ಮಹಾಗಣಪತಿ ಸೇವಾ ಸಮಿತಿಯಿಂದ 32ನೇ ವರ್ಷದ ಶ್ರೀ ಗೌರಿ ಗಣೇಶೋತ್ಸವವನ್ನು ಮಂಗಳವಾರ ದಿ0ದ ಸೋಮವಾರದವರೆಗೆ ನಡೆಸಲಾಗುವುದು.

ಮಂಗಳವಾರ ಬೆಳಿಗ್ಗೆ 7.30 ಗಂಟೆಗೆ ಗಣಪತಿ ಹೋಮ ನಡೆಸಲಾಯಿತು. ಬೆಳಿಗ್ಗೆ 9:00ಗೆ ಶ್ರೀ ಗಣಪತಿಯ ವಿಸರ್ಜನಾ ಮೂರ್ತಿಯ ಪ್ರತಿಷ್ಠಾಪನೆ ವಿಘ್ನೇಶ್ವರನ ಪೂಜೆ ಹಾಗೂ ಪ್ರಸಾದ ವಿನಿಯೋಗ ಕಾರ್ಯಕ್ರಮ ನಡೆಸಲಾಯಿತು .

WhatsApp Group Banner

ಸರ್ಚ್‌ ಕೊಡಗು ನಮ್ಮ ವಾಟ್ಸಾಪ್‌ ಕಮ್ಯುನಿಟಿ ಲಿಂಕ್‌

ವಾಟ್ಸಾಪ್ ಕಮ್ಯುನಿಟಿ ಸೇರಿಕೊಳ್ಳಿ

ಸರ್ಚ್‌ ಕೊಡಗು ನಮ್ಮ ವಾಟ್ಸಾಪ್‌ ಚಾನಲ್‌ ಲಿಂಕ್‌

ವಾಟ್ಸಾಪ್ ಚಾನಲ್‌ ಫಾಲೋ ಮಾಡಿ

ವಿಘ್ನೇಶ್ವರ ವಿಸರ್ಜನಾ ಮೂರ್ತಿಯನ್ನು ಕೂಡಿರ ಪ್ರಸನ್ನ ತಮ್ಮಯ್ಯ ಮತ್ತು ಅವರ ಸಂಸಾರವು ನೀಡಿದರು.

ಪೂಜಾ ಕಾರ್ಯಕ್ರಮಕ್ಕೆ ಅರ್ಚಕರಾದ ಕೀರ್ತಿಶ್ ನೇತೃತ್ವವಿವಹಿಸಿದರು ಈ ಸಂದರ್ಭದಲ್ಲಿ ದೇವಸ್ಥಾನ ಆಡಳಿತ ಮಂಡಳಿ ಅಧ್ಯಕ್ಷ ಕುಲ್ಲಚಂಡ ಸಭಾ ಕರ0ಬಯ್ಯ ,ಕಾರ್ಯದರ್ಶಿ ಅನ್ನ0ಬೀರ ಗಿರಿ ಮತ್ತು ಗ್ರಾಮದ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಹಾಜರಿದ್ದರು

ವರದಿ: ನೌಫಲ್ ಕಡಂಗ

ಹಂಚಿಕೊಳ್ಳಿ
0 0 votes
Article Rating
Subscribe
Notify of
guest
0 Comments
Oldest
Newest Most Voted
Inline Feedbacks
View all comments
error: Content is protected !!
0
Would love your thoughts, please comment.x
()
x