ಚೆಯ್ಯಂಡಾಣೆ ಸ.ಮಾ.ಪ್ರಾಥಮಿಕ ಶಾಲೆಯಲ್ಲಿ ರಾಷ್ಟ್ರೀಯ ಶಿಕ್ಷಣದಿನ

ಚೆಯ್ಯ0ಡಾಣೆ ನ 11. ಸ್ಥಳೀಯ ಸರಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಡಾ – ಮೌಲಾನ ಅಬ್ದುಲ್ ಕಲಾಂ ಅಜಾದ್ ರವರ ಜನ್ಮ ದಿನಾಚರಣೆಯ ರಾಷ್ಟ್ರಿಯ ಶಿಕ್ಷಣ ದಿನವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.

ಭಾರತದ ಮೊದಲ ಶಿಕ್ಷಣ ಮಂತ್ರಿ ಭಾರತ ರತ್ನ ಡಾ- ಮೌಲಾನ ಅಬ್ದುಲ್ ಕಲಾಂ ಅಜಾದ್ ರವರನ್ನು ಸ್ಮರಿಸುವ ಸಲುವಾಗಿ ರಾಷ್ಟ್ರೀಯ ಶಿಕ್ಷಣದಿನವನ್ನಾಗಿ ಆಚರಿಸಲಾಗುತ್ತಿದೆ.

Search Kodagu WhatsApp Community
Search Kodagu Updates
Official

ಸರ್ಚ್ ಕೊಡಗು ಸುದ್ದಿ ಅಪ್‌ಡೇಟ್ಸ್

ಕೊಡಗಿನ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮೊಂದಿಗೆ ಇರಿ

Search Kodagu

ಈ ಸಂದರ್ಭ ಶಾಲೆಯ ಮುಖ್ಯ ಶಿಕ್ಷಕಿ ಪ್ರೇಮ ಕುಮಾರಿ, ಶಿಕ್ಷಕಿಯರಾದ ಜಯಪ್ರದ, ದಮಯಂತಿ, ಅತಿಥಿ ಶಿಕ್ಷಕಿ ಸತ್ಯಮ್ಮ , ವಿದ್ಯಾರ್ಥಿಗಳು,ಸಿಬ್ಬಂದಿಗಳು ಉಪಸ್ಥಿತರಿದ್ದರು.

0 0 votes
Article Rating
Subscribe
Notify of
guest
0 Comments
Oldest
Newest Most Voted
Inline Feedbacks
View all comments
error: Content is protected !!
0
Would love your thoughts, please comment.x
()
x