ಸರ್ಚ್ ಕೊಡಗು ನಮ್ಮ ವಾಟ್ಸಾಪ್ ಕಮ್ಯುನಿಟಿ ಲಿಂಕ್
ವಾಟ್ಸಾಪ್ ಕಮ್ಯುನಿಟಿ ಸೇರಿಕೊಳ್ಳಿಸರ್ಚ್ ಕೊಡಗು ನಮ್ಮ ವಾಟ್ಸಾಪ್ ಚಾನಲ್ ಲಿಂಕ್
ವಾಟ್ಸಾಪ್ ಚಾನಲ್ ಫಾಲೋ ಮಾಡಿReading Time: < 1 minute
ಚೆಯ್ಯ0ಡಾಣೆ ನ 11. ಸ್ಥಳೀಯ ಸರಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಡಾ – ಮೌಲಾನ ಅಬ್ದುಲ್ ಕಲಾಂ ಅಜಾದ್ ರವರ ಜನ್ಮ ದಿನಾಚರಣೆಯ ರಾಷ್ಟ್ರಿಯ ಶಿಕ್ಷಣ ದಿನವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.
ಭಾರತದ ಮೊದಲ ಶಿಕ್ಷಣ ಮಂತ್ರಿ ಭಾರತ ರತ್ನ ಡಾ- ಮೌಲಾನ ಅಬ್ದುಲ್ ಕಲಾಂ ಅಜಾದ್ ರವರನ್ನು ಸ್ಮರಿಸುವ ಸಲುವಾಗಿ ರಾಷ್ಟ್ರೀಯ ಶಿಕ್ಷಣದಿನವನ್ನಾಗಿ ಆಚರಿಸಲಾಗುತ್ತಿದೆ.
ಈ ಸಂದರ್ಭ ಶಾಲೆಯ ಮುಖ್ಯ ಶಿಕ್ಷಕಿ ಪ್ರೇಮ ಕುಮಾರಿ, ಶಿಕ್ಷಕಿಯರಾದ ಜಯಪ್ರದ, ದಮಯಂತಿ, ಅತಿಥಿ ಶಿಕ್ಷಕಿ ಸತ್ಯಮ್ಮ , ವಿದ್ಯಾರ್ಥಿಗಳು,ಸಿಬ್ಬಂದಿಗಳು ಉಪಸ್ಥಿತರಿದ್ದರು.