ಚೆಯ್ಯ0ಡಾಣೆ: ಸ್ಥಳೀಯ ನರಿಯಂದಡ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚೇಲಾವರದಲ್ಲಿ ಅಯೋಧ್ಯೆ ಮಂತ್ರಾಕ್ಷತೆಯನ್ನು ಮನೆಗಳಿಗೆ ತೆರಳಿ ವಿತರಿಸಲಾಯಿತು.
ಜನವರಿ 1 ರಿಂದ 15ವರೆಗೆ ಮಂತ್ರಾಕ್ಷತೆ ವಿತರಣೆ ಅಭಿಯಾನವಿದ್ದು ಇದರ ಅಂಗವಾಗಿ ಚೇಲಾವರದ ಪೋನ್ನೊಲ ಸಾರ್ಥವು ಬೈತೂರ್ ಕಾರ್ಯಾರು ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ನಂತರ ಚೇಲಾವರದ ಮನೆ ಮನೆಗಳಿಗೆ ತೆರಳಿ ಮಂತ್ರಾಕ್ಷತೆ ಯನ್ನು ವಿತರಿಸಲಾಯಿತು.
Official
ಸರ್ಚ್ ಕೊಡಗು ಸುದ್ದಿ ಅಪ್ಡೇಟ್ಸ್
ಕೊಡಗಿನ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮೊಂದಿಗೆ ಇರಿ
ಈ ಸಂದರ್ಭದಲ್ಲಿ ನಾಡು ತಕ್ಕರಾದ ಪಟ್ಟಚೆರುವಂಡ ಜಿಮ್ಮ ಚಿಟ್ಟಿಯಪ್ಪ,ಪ್ರಮುಖರಾದ ಪಟ್ಟಚೆರುವಂಡ ಹರಿ ಮುತ್ತಪ್ಪ ,ಚರ್ಮಣ, ಮುಂಡಿಯೋಳಂಡ ಪ್ರವೀಣ್ ಈರಪ್ಪ,ಬಾಚಮಂಡ ಲೋಕೇಶ್, ಪವನ್ ಮಂಜು,ಕುಟ್ಟನ ಶೀತಾರಾಂ, ಮತಿತ್ತರರು ಉಪಸ್ಥಿತರಿದ್ದರು.
