ಹೊಸತೋಟದಲ್ಲಿ ಮುಳಿಯ ನೂತನ ಪ್ರಯಾಣಿಕರ ತಂಗುದಾಣ ಉದ್ಘಾಟನೆ

ಹೊಸತೋಟದಲ್ಲಿ ಮುಳಿಯ ನೂತನ ಬಸ್ ತಂಗುದಾಣ ಉದ್ಘಾಟನೆ

ಮಡಿಕೇರಿ ಜ.16: ಸೋಮವಾರಪೇಟೆ ಲಯನ್ಸ್ ಕ್ಲಬ್ ಹಾಗೂ ಮುಳಿಯ ಆಭರಣ ಮಳಿಗೆಯ ಸಹಯೋಗದಲ್ಲಿ ಹೊಸ ತೋಟ ನೂತನ ಬಸ್ ನಿಲ್ದಾಣವನ್ನು ಉದ್ಘಾಟಿಸಲಾಯಿತು.

Search Kodagu WhatsApp Community
Search Kodagu Updates
Official

ಸರ್ಚ್ ಕೊಡಗು ಸುದ್ದಿ ಅಪ್‌ಡೇಟ್ಸ್

ಕೊಡಗಿನ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮೊಂದಿಗೆ ಇರಿ

Search Kodagu

ಲಯನ್ ಮಹೇಶ್ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾಲೀಕರಾದ ಕೇಶವಪ್ರಸಾದ್ ಮುಳಿಯ, ಲಯನ್ಸ್ ಪ್ರಾಂತ್ಯ ಅಧ್ಯಕ್ಷ ನವೀನ್ ಅಂಬೆಕಲ್, ವಲಯ ಅಧ್ಯಕ್ಷ ಸಿ.ಕೆ.ರೋಹಿತ್ , ಬಸ್ ನಿಲ್ದಾಣಕ್ಕೆ ಸ್ಥಳದಾನಿಗಳದ ಕೋದಂಡ ಅಪ್ಪಣ್ಣ, ಮುದ್ದಪ್ಪ, ಗ್ರಾ.ಪಂ ಅಧ್ಯಕ್ಷರಾದ ಟಿ.ಪಿ.ಉಷಾ, ರೋಟರಿ ಕ್ಲಬ್ ಸಹಾಯಕ ಗೌರ್ನರ್ ಎಂ.ಡಿ.ಲಿಖಿತ್, ಮಡಿಕೇರಿಯ ಲಯನ್ಸ್ ಅಧ್ಯಕ್ಷ ಮಧುಕರ್ ಶೇಟ್, ಮೋಹನದಾಸ್ ಮತ್ತು ಇತರರು ಪಾಲ್ಗೊಂಡಿದ್ದರು. ಕಾರ್ಯಕ್ರಮವನ್ನು ಸಿ.ಕೆ.ಲಯನ್ ಶಿವಕುಮಾರ್ ಸ್ವಾಗತಿಸಿದರು. ಯನ್ ಯೋಗೀಶ್ ವಂದಿಸಿದರು.

0 0 votes
Article Rating
Subscribe
Notify of
guest
0 Comments
Oldest
Newest Most Voted
Inline Feedbacks
View all comments
error: Content is protected !!
0
Would love your thoughts, please comment.x
()
x