ಸರ್ಚ್ ಕೊಡಗು ನಮ್ಮ ವಾಟ್ಸಾಪ್ ಕಮ್ಯುನಿಟಿ ಲಿಂಕ್
ವಾಟ್ಸಾಪ್ ಕಮ್ಯುನಿಟಿ ಸೇರಿಕೊಳ್ಳಿಸರ್ಚ್ ಕೊಡಗು ನಮ್ಮ ವಾಟ್ಸಾಪ್ ಚಾನಲ್ ಲಿಂಕ್
ವಾಟ್ಸಾಪ್ ಚಾನಲ್ ಫಾಲೋ ಮಾಡಿReading Time: < 1 minute
ಚೆಯ್ಯಂಡಾಣೆ, ಫೆ 8: ವಿರಾಜಪೇಟೆಯ ಸಮಾಜ ಕಲ್ಯಾಣ ಇಲಾಖೆಯ ವ್ಯಾಪ್ತಿಯ ಮೆಟ್ರಿಕ್ ಪೂರ್ವ ಬಾಲಕಿಯರ ನಿಲಯದಲ್ಲಿ ಲೈಂಗಿಕ ದೌರ್ಜನ್ಯ , ಪೋಕ್ಸೋ ಕಾಯಿದೆ,ಮಹಿಳಾ ಶೋಷಣೆ ,ಮಾದಕ ದ್ರವ್ಯದ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮ ಆಯೋಜಿಸಲಾಗಿತ್ತು.
ವಿರಾಜಪೇಟೆ ನಗರ ಪೋಲೀಸ್ ಠಾಣೆಯ ನಿರೀಕ್ಷಕರಾದ ಗಣಪತಿ ಹಾಗೂ ಮಹಿಳಾ ಪೊಲೀಸ್ ನಿರೀಕ್ಷರಾದ ಗೀತಾ ವಿದ್ಯಾರ್ಥಿಗಳಿಗೆ ಅರಿವು ಮೂಡಿಸುವ ಕಾರ್ಯಕ್ರಮದ ನೇತೃತ್ವ ವಹಿಸಿ ಮಾತನಾಡಿದರು.
ಈ ಸಂದರ್ಭ ಬಾಲಕಿಯರ ನಿಲಯದ ಕರಾಟೆ ತರಬೇತುದಾರರಾದ ರೇಖಾ ಬೋಪ್ಪಣ್ಣ ಉಪಸ್ಥಿತರಿದ್ದರು.
ವಾರ್ಡನ್ ಸುಮಯ್ಯ ಸ್ವಾಗತಿಸಿ,ವಂದಿಸಿದರು.