ಮಲ್ಲೂರು ಸೇತುವೆ ಉದ್ಘಾಟನೆಗೆ ಸಜ್ಜು: ಚೆಕ್ಕೇರ ಸೂರ್ಯ ಅಯ್ಯಪ್ಪ, ಉಪಾಧ್ಯಕ್ಷರು: ಗ್ರಾ.ಪಂ. ನಿಟ್ಟೂರು
Reading Time: < 1minute
ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲ್ಲೂಕು, ನಿಟ್ಟೂರು ಮತ್ತು ಬಾಳಲೆ ಗ್ರಾಮಗಳನ್ನು ಸಂಪರ್ಕಿಸುವ, ಅಂದಾಜು ರೂ.10 ಕೋಟಿ ವೆಚ್ಚದಲ್ಲಿ ಲಕ್ಷ್ಮಣ ತೀರ್ಥ ನದಿಗೆ ಅಡ್ಡಲಾಗಿ ನಿರ್ಮಿಸಲಾಗಿರುವ ಮಲ್ಲೂರು ಸೇತುವೆ.