Kalanagara Samskruthika Kala Vedike Madikeri ಕಲಾನಗರ ಸಾಂಸ್ಕøತಿಕ ಕಲಾ ವೇದಿಕೆ

ಕಲಾನಗರ ಸಾಂಸ್ಕøತಿಕ ಕಲಾ ವೇದಿಕೆ (ರಿ)
ರಾಘವೇಂದ್ರ ದೇವಾಲಯದ ಬಳಿ ಮಡಿಕೇರಿ – 57102, ಕೊಡಗು

ಪ್ರಾಸ್ತಾವಿಕ

ಚಿತ್ರಶಾಲೆ

Search Kodagu Widget
Official

ಸರ್ಚ್‌ ಕೂರ್ಗ್‌ ಸುದ್ದಿ ಅಪ್‌ಡೇಟ್ಸ್

ಕೊಡಗಿನ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮೊಂದಿಗೆ ಇರಿ

 ಇನ್ನಷ್ಟು ಚಿತ್ರಗಳನ್ನು ವೀಕ್ಷಿಸಲು ಚಿತ್ರದ ಮೇಲೆ ಅಥವಾ ಇಲ್ಲಿ ಒತ್ತಿ

ಭಾರತದ 69ನೇ ಗಣರಾಜ್ಯೋತ್ಸವ ಆಚರಣೆ

ಮಡಿಕೇರಿ ಜ. 26. ಸ್ಥಳೀಯ ಮಡಿಕೇರಿಯ ರಾಘವೇಂದ್ರ ದೇವಾಲಯದ ಬಳಿಯಿರುವ ಕಲಾನಗರ ಸಾಂಸ್ಕøತಿಕ ಕಲಾ ವೇದಿಕೆÀ(ರಿ) ವತಿಯಿಂದ 69ನೇ ಗಣರಾಜ್ಯೋತ್ಸವನ್ನು ಆಚರಿಸಲಾಯಿತು.
ಬೆಳಿಗ್ಗೆ 8 ಗಂಟೆಗೆ ನಗರಸಭಾ ಸದಸ್ಯರೂ ಹಾಗೂ ಮಡಿಕೇರಿ ನಗರಾಭಿವೃದ್ಧಿ ಪ್ರಾದಿಕಾರದ ಅಧ್ಯಕ್ಷರೂ ಆದ ಶ್ರೀ ಚುಮ್ಮಿ ದೇವಯ್ಯ ಭಾರತದ ತ್ರಿವರ್ಣ ಧ್ವÀ್ವಜಾರೋಹಣ ಮಾಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಚುಮ್ಮಿ ದೇವಯ್ಯನವರು ವಿವಿಧತೆಯಲ್ಲಿ ಏಕತೆಯನ್ನು ಸಾರುವ ದೇಶ ನಮ್ಮ ಭಾರತ ಗಣರಾಜ್ಯ. ಇಲ್ಲಿ ಸರ್ವರಿಗೂ ಸಮಪಾಲು-ಸಮಬಾಳು ದೊರಕುವಂತಾಗಬೇಕು. ಆಗ ನಮ್ಮ ಗಣರಾಜ್ಯಕ್ಕೆ ಪೂರ್ಣ ಪ್ರಮಾಣದ ಮಹತ್ವ ದೊರೆಯುತ್ತದೆ. ಇದಕ್ಕೆ ನಾವೆಲ್ಲರೂ ಒಗ್ಗೂಡಿ ಮುಂದುವರೆಯೋಣ ಈ ದೇಶದ ಅಖಂಡತೆಗೆ ನಮ್ಮ ತನು-ಮನ-ಧನದಿಂದ ಸಮರ್ಪಿಸಿಕೊಳ್ಳೋಣ, ಭವ್ಯ ಭಾರತದ ಕನಸನ್ನು ಸಕಾರಗೊಳಿಸಲು ಪ್ರಯತ್ನಿಸೋಣ ಎಂದು ಹೇಳಿದರು.
ಧ್ವÀ್ವಜಾರೋಹಣ ಸಂದರ್ಭ ಈ ಭಾಗದ ನಾಗರೀಕರು, ಕಿತ್ತೂರು ಚೆನ್ನಮ್ಮ ಮಹಿಳಾ ಸಮಾಜದ ಪಧಾದಿಕಾರಿಗಳು, ಕಲಾನಗರ ಸಾಂಸ್ಕøತಿಕ ಕಲಾ ವೇದಿಕೆಯ ಪಧಾದಿಕಾರಿಗಳು ಭಾಗವಹಿಸಿದರು. ಕಾರ್ಯಕ್ರಮದ ಕೊನೆಗೆ ಕಲಾನಗರ ಸಾಂಸ್ಕøತಿಕ ಕಲಾ ವೇದಿಕೆಯ ಅಧ್ಯಕ್ಷರಾದ ಅಪ್ಪು ಮಹೇಶ್‍ರವರು ವಂದನಾರ್ಪಣೆಯನ್ನು ಮಾಡಿದರು.

ಸಂದರ್ಶನ:

ವ್ಯವಸ್ಥಾಪನ ಸಮಿತಿ

0 0 votes
Article Rating
Subscribe
Notify of
guest
1 Comment
Newest
Oldest Most Voted
Jothi
Jothi
8 years ago

Good job ?

error: Content is protected !!
1
0
Would love your thoughts, please comment.x
()
x