ಸಹಕಾರಿಗಳು
Reading Time: < 1 minute

ಎಸ್.ಬಿ. ಭರತ್ ಕುಮಾರ್ (ಶುಂಠಿ ಭರತ್), ಸಹಕಾರಿಗಳು: ಗೌಡಳ್ಳಿ. Gowdalli

WhatsApp Group Banner

ಸರ್ಚ್‌ ಕೊಡಗು ನಮ್ಮ ವಾಟ್ಸಾಪ್‌ ಕಮ್ಯುನಿಟಿ ಲಿಂಕ್‌

ವಾಟ್ಸಾಪ್ ಕಮ್ಯುನಿಟಿ ಸೇರಿಕೊಳ್ಳಿ

ಸರ್ಚ್‌ ಕೊಡಗು ನಮ್ಮ ವಾಟ್ಸಾಪ್‌ ಚಾನಲ್‌ ಲಿಂಕ್‌

ವಾಟ್ಸಾಪ್ ಚಾನಲ್‌ ಫಾಲೋ ಮಾಡಿ

Reading Time: 7 minutes

ಚೆಪ್ಪುಡಿರ ಎಂ.ಅಪ್ಪಯ್ಯ(ಕಿರಣ್), ಸಹಕಾರಿಗಳು: ಮಾಯಮುಡಿ. Mayamudi

Reading Time: 6 minutesಚೆಪ್ಪುಡಿರ ಎಂ.ಅಪ್ಪಯ್ಯ(ಕಿರಣ್), ಸಹಕಾರಿಗಳು: ಮಾಯಮುಡಿ. Mayamudi ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲೂಕಿನ ಮಾಯಮುಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಮಾಯಮುಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಚೆಪ್ಪುಡಿರ ಎಂ. ಅಪ್ಪಯ್ಯ(ಕಿರಣ್)ನವರು  ಪ್ರಸ್ತುತ ಕಾರ್ಯನಿರ್ವಹಿಸುತ್ತಿದ್ದಾರೆ. ಶ್ರೀಯುತರ ತಂದೆ ಚೆಪ್ಪುಡಿರ ಬಿ. ಮಂದಣ್ಣನವರು ಹಿರಿಯ ಸಹಕಾರಿಗಳಾಗಿದ್ದು, ಇವರ ಸಹಕಾರ ಕ್ಷೇತ್ರದ ಕಾರ್ಯವೈಖರಿಗಳಿಂದ ಪ್ರೇರೇಪಣೆ ಗೊಂಡು ಸಹಕಾರ ಕ್ಷೇತ್ರಕ್ಕೆ ಪಾದಾರ್ಪಣೆ ಮಾಡಿರುವ ಚೆಪ್ಪುಡಿರ ಎಂ. ಅಪ್ಪಯ್ಯನವರು, ಮಾಯಮುಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ  2005 ರಲ್ಲಿ ಮೊದಲ […]

ಕೊಂಗಂಡ. ಎನ್. ಧರ್ಮಜ ದೇವಯ್ಯ, ಸಹಕಾರಿಗಳು: ರುದ್ರುಗುಪ್ಪೆ. Rudraguppe

Reading Time: 5 minutesಕೊಂಗಂಡ. ಎನ್. ಧರ್ಮಜ ದೇವಯ್ಯ, ಸಹಕಾರಿಗಳು: ರುದ್ರುಗುಪ್ಪೆ. Rudraguppe ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಬಿಟ್ಟಂಗಾಲ ಗ್ರಾಮ ಪಂಚಾಯಿತಿಯ ವ್ಯಾಪ್ತಿಯಲ್ಲಿ ಬರುವ ರುದ್ರುಗುಪ್ಪೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಉಪಾಧ್ಯಕ್ಷರಾಗಿ ಕೊಂಗಂಡ. ಎನ್. ಧರ್ಮಜ ದೇವಯ್ಯ ನವರು ಪ್ರಸ್ತುತ ಕಾರ್ಯನಿರ್ವಹಿಸುತ್ತಿದ್ದಾರೆ. ಸರ್ಚ್‌ ಕೊಡಗು ನಮ್ಮ ವಾಟ್ಸಾಪ್‌ ಕಮ್ಯುನಿಟಿ ಲಿಂಕ್‌ ವಾಟ್ಸಾಪ್ ಕಮ್ಯುನಿಟಿ ಸೇರಿಕೊಳ್ಳಿ ಸರ್ಚ್‌ ಕೊಡಗು ನಮ್ಮ ವಾಟ್ಸಾಪ್‌ ಚಾನಲ್‌ ಲಿಂಕ್‌ ವಾಟ್ಸಾಪ್ ಚಾನಲ್‌ ಫಾಲೋ ಮಾಡಿ ತಮ್ಮ ತಂದೆಯವರ ಸಹಕಾರ ಹಾಗೂ ಸಾಮಾಜಿಕ ಕ್ಷೇತ್ರಗಳಲ್ಲಿನ ಕಾರ್ಯವೈಖರಿಗಳಿಂದ ಪ್ರೇರೇಪಣೆಗೊಂಡು 1983ರಲ್ಲಿ ರುದ್ರುಗುಪ್ಪೆ […]

ಕೆ.ಕೆ. ಹೇಮಂತ್ ಕುಮಾರ್‌, ಸಹಕಾರಿಗಳು: ಕೂಡುಮಂಗಳೂರು. Kudumangalore

Reading Time: 7 minutesಕೆ.ಕೆ. ಹೇಮಂತ್ ಕುಮಾರ್‌, ಸಹಕಾರಿಗಳು: ಕೂಡುಮಂಗಳೂರು. Kudumangalore ಸರ್ಚ್‌ ಕೊಡಗು ನಮ್ಮ ವಾಟ್ಸಾಪ್‌ ಕಮ್ಯುನಿಟಿ ಲಿಂಕ್‌ ವಾಟ್ಸಾಪ್ ಕಮ್ಯುನಿಟಿ ಸೇರಿಕೊಳ್ಳಿ ಸರ್ಚ್‌ ಕೊಡಗು ನಮ್ಮ ವಾಟ್ಸಾಪ್‌ ಚಾನಲ್‌ ಲಿಂಕ್‌ ವಾಟ್ಸಾಪ್ ಚಾನಲ್‌ ಫಾಲೋ ಮಾಡಿ ಕೊಡಗಿನ ಕುಶಾಲನಗರ ತಾಲ್ಲೂಕಿನ ಕೂಡುಮಂಗಳೂರು ಹಾಗೂ ಕೂಡಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿರುವ ರಾಮೇಶ್ವರ ಕೂಡುಮಂಗಳೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಕೆ.ಕೆ. ಹೇಮಂತ್ ಕುಮಾರ್‌ರವರು ಪ್ರಸ್ತುತ ಕಾರ್ಯ ನಿರ್ವಹಿಸುತ್ತಿದ್ದಾರೆ. ತಮ್ಮ ತಂದೆಯವರಾದ ಎಂ.ಪಿ.ಕೃಷ್ಣಪ್ಪನವರು ಹಿರಿಯ ಸಹಕಾರಿಗಳಾಗಿದ್ದು, ರಾಮೇಶ್ವರ ಕೂಡುಮಂಗಳೂರು […]

ಪಾಲಚಂಡ ಅಚ್ಚಯ್ಯ(ಟ್ಯೂಟು), ಸಹಕಾರಿಗಳು: ನೆಲ್ಲಿಹುದಿಕೇರಿ – Nellihudikeri

Reading Time: 3 minutesಪಾಲಚಂಡ ಅಚ್ಚಯ್ಯ(ಟ್ಯೂಟು), ಸಹಕಾರಿಗಳು: ನೆಲ್ಲಿಹುದಿಕೇರಿ – Nellihudikeri ಕೊಡಗು ಜಿಲ್ಲೆಯ ಕುಶಾಲನಗರ ತಾಲೂಕಿನ ನೆಲ್ಲಿಹುದಿಕೇರಿಯ ಬೆಟ್ಟದಕಾಡು ಗ್ರಾಮದವರಾದ  ಪಾಲಚಂಡ ಅಚ್ಚಯ್ಯ(ಟ್ಯೂಟು)ನವರು ಅಭ್ಯತ್‌ಮಂಗಲ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಹಾಲಿ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಸರ್ಚ್‌ ಕೊಡಗು ನಮ್ಮ ವಾಟ್ಸಾಪ್‌ ಕಮ್ಯುನಿಟಿ ಲಿಂಕ್‌ ವಾಟ್ಸಾಪ್ ಕಮ್ಯುನಿಟಿ ಸೇರಿಕೊಳ್ಳಿ ಸರ್ಚ್‌ ಕೊಡಗು ನಮ್ಮ ವಾಟ್ಸಾಪ್‌ ಚಾನಲ್‌ ಲಿಂಕ್‌ ವಾಟ್ಸಾಪ್ ಚಾನಲ್‌ ಫಾಲೋ ಮಾಡಿ ಪಾಲಚಂಡ ಅಚ್ಚಯ್ಯ(ಟ್ಯೂಟು)ನವರು ಕಳೆದ ಎರಡೂವರೆ ವರ್ಷಗಳಿಂದ ಅಧ್ಯಕ್ಷರಾಗಿ ಅಭ್ಯತ್‌ಮಂಗಲ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ […]

ಬಲ್ಲಡಿಚಂಡ ಮುರಳಿ ಮಾದಯ್ಯ, ಸಹಕಾರಿಗಳು: ನಂಜರಾಯಪಟ್ಟಣ – Nanjarayapatna

Reading Time: 4 minutesಬಲ್ಲಡಿಚಂಡ ಮುರಳಿ ಮಾದಯ್ಯ, ಸಹಕಾರಿಗಳು: ನಂಜರಾಯಪಟ್ಟಣ – Nanjarayapatna ಕೊಡಗು ಜಿಲ್ಲೆಯ ಕುಶಾಲನಗರ ತಾಲೂಕಿನ ನಂಜರಾಯಪಟ್ಟಣ ಗ್ರಾಮದವರಾದ  ಬಲ್ಲಡಿಚಂಡ ಮುರಳಿ ಮಾದಯ್ಯನವರು ನಂಜರಾಯಪಟ್ಟಣ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಹಾಲಿ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಸಹಕಾರಿ ಕ್ಷೇತ್ರದಲ್ಲಿ ಕಳೆದ ಮೂವತ್ತು ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಬಿ.ಕಾಂ. ಪದವೀಧರರಾದ ಬಲ್ಲಡಿಚಂಡ ಮುರಳಿ ಮಾದಯ್ಯನವರು 2018ರಲ್ಲಿ ಮೊದಲ ಬಾರಿಗೆ  ಚುನಾವಣೆಯಲ್ಲಿ ಸ್ಪರ್ಧಿಸಿ ಚುನಾಯಿತರಾಗಿ ಅಧ್ಯಕ್ಷರಾಗಿ ಆಯ್ಕೆಗೊಂಡು ನಂಜರಾಯಪಟ್ಟಣ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ನಂಜರಾಯಪಟ್ಟಣ […]

QR Code
ಹಂಚಿಕೊಳ್ಳಿ
0 0 votes
Article Rating
Subscribe
Notify of
guest
0 Comments
Oldest
Newest Most Voted
Inline Feedbacks
View all comments
error: Content is protected !!
0
Would love your thoughts, please comment.x
()
x