ದಿವ್ಯ ಜ್ಯೋತಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಸಿರಿಲ್ ಮೊರಾಸ್ ರವರು 2ನೇ ಅವಧಿಗೆ ಅವಿರೋಧವಾಗಿ ಆಯ್ಕೆ

Reading Time: < 1 minute

ದಿವ್ಯ ಜ್ಯೋತಿ ಪತ್ತಿನ ಸಹಕಾರ ಸಂಘದ ಪದಾಧಿಕಾರಿಗಳ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಶ್ರೀ ಸಿರಿಲ್ ಮೊರಾಸ್ ರವರು 2ನೇ ಅವಧಿಗೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಹಾಗೂ ಶ್ರೀ ಅಂತೋಣಿ ಕ್ಲೆಮೆಂಟ್ ರೇಗೊರವರು ಉಪಾಧ್ಯಕ್ಷರಾಗಿ ಪ್ರಥಮ ಬಾರಿಗೆ ಆಯ್ಕೆಯಾಗಿದ್ದಾರೆ.

ಈ ಕುರಿತು ಪತ್ರಕರ್ತರೊಂದಿಗೆ ಮಾತನಾಡಿದ ಸಿರಿಲ್ ಮೊರಾಸ್ ರವರು “ಪ್ರಥಮ ಅವಧಿಯಲ್ಲಿ ನಮ್ಮ ಸಾಧನೆ ಹಾಗೂ ಪಾರದರ್ಶಕ ಆಡಳಿತವನ್ನು ಗುರುತಿಸಿ, ನಮ್ಮ ತಂಡದ ಎಲ್ಲಾ ಸದಸ್ಯರನ್ನು ಅಭೂತಪೂರ್ವವಾಗಿ ಬೆಂಬಲಿಸಿ, ಮತ ನೀಡಿ ಜಯಶಾಲಿಗಳನ್ನಾಗಿ ಮಾಡಿದ ಮಾನ್ಯ ಸದಸ್ಯರುಗಳಿಗೆ ಮನದಾಳದ ಕ್ರೃತಜ್ಜತೆಗಳನ್ನು ಸಲ್ಲಿಸುತ್ತೇನೆ. ಹಾಗೆ ಸಂಘದ ಸದಸ್ಯರಿಗೆ, ಠೇವಣಿದಾರರಿಗೆ ಹಾಗೂ ಸಾಲ ಪಡೆದು ಸಕಾಲದಲ್ಲಿ ಮರುಪಾವತಿಸುವವರಿಗೆ ನಮ್ಮ ನಿಸ್ವಾರ್ಥ ಸೇವೆಯನ್ನು ಮುಂದುವರಿಸುತ್ತೇವೆ ಎಂಬುದಾಗಿ ಈ ಮೂಲಕ ಭರವಸೆ ನೀಡುತ್ತೇವೆ” ಎಂದು ತಿಳಿಸಿದರು.

ಹಂಚಿಕೊಳ್ಳಿ
5 1 vote
Article Rating
Subscribe
Notify of
guest
0 Comments
Oldest
Newest Most Voted
Inline Feedbacks
View all comments
error: Content is protected !!
0
Would love your thoughts, please comment.x
()
x