Schools In Coorg
Business
Coffee
ಜಿಲ್ಲಾ ಮಟ್ಟದ ಸ್ವಸಹಾಯ ಗುಂಪು ಉತ್ಪನ್ನಗಳ ಪ್ರದರ್ಶನ ಮತ್ತು ಮಾರಾಟ ಮೇಳ
ಇತರೆ ಅರಣ್ಯ ಹಕ್ಕು ಕಾಯ್ದೆಯಡಿ ಸಲ್ಲಿಕೆ ಆಗಿರುವ ಅರ್ಜಿ; ಮರು ಪರಿಶೀಲಿಸಿ ವರದಿ ನೀಡಿ: ಡಿಸಿ
ಅಂತರ ದಕ್ಷಿಣ ವಲಯದ ಬಾಲಕಿಯರ ಹಾಕಿ ಪಂದ್ಯಾವಳಿಗೆ ಚಾಲನೆ
ದೈಹಿಕ ಮತ್ತು ಮಾನಸಿಕ ಆರೋಗ್ಯ ಕಾಪಾಡಲು ಕ್ರೀಡಾಕೂಟಗಳು ಸಹಕಾರಿ; ನಾಪಂಡ ಮುತ್ತಪ್ಪ
ದೈಹಿಕ ಮತ್ತು ಮಾನಸಿಕ ಆರೋಗ್ಯ ಕಾಪಾಡಲು ಕ್ರೀಡಾಕೂಟಗಳು ಸಹಕಾರಿ; ನಾಪಂಡ ಮುತ್ತಪ್ಪ ಮಡಿಕೇರಿ: ಕೊಡಗು ಪತ್ರಕರ್ತರ ಸಂಘದ ವಾರ್ಷಿಕೋತ್ಸವದ ಪ್ರಯುಕ್ತ ನಗರದ ಪೊಲೀಸ್ ಕವಾಯತು ಮೈದಾನದಲ್ಲಿ ಸೌಹಾರ್ದ ಕ್ರಿಕೆಟ್ ಪಂದ್ಯಾಟವನ್ನು ಆಯೋಜಿಸಲಾಗಿತ್ತು. ಪಂದ್ಯಾಟವನ್ನು ಸಮಾಜ ಸೇವಕ ನಾಪಂಡ ಮುತ್ತಪ್ಪ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಕೆಲಸದ ಒತ್ತಡವನ್ನು ಕಡಿಮೆ ಮಾಡಲು ಮತ್ತು ದೈಹಿಕ ಆರೋಗ್ಯ ಕಾಪಾಡಲು…
ಸಂಪಾಜೆಯ ಜೇಡ್ಲ ಗೋಪಾಲಕೃಷ್ಣ ದೇವಕಿ ಪಶುಸಂಗೋಪನಾ ಕೇಂದ್ರದಲ್ಲಿ ಫೆ.14 ರಂದು ಗೋ ಪ್ರೇಮ ದಿನಾಚರಣೆ
ಸಂಪಾಜೆಯ ಜೇಡ್ಲ ಗೋಪಾಲಕೃಷ್ಣ ದೇವಕಿ ಪಶುಸಂಗೋಪನಾ ಕೇಂದ್ರದಲ್ಲಿ ಫೆ.14 ರಂದು ಗೋ ಪ್ರೇಮ ದಿನಾಚರಣೆ ಮಡಿಕೇರಿ ಫೆ.11 : ಜೇಡ್ಲ ಗೋಪಾಲಕೃಷ್ಣ ದೇವಕಿ ಪಶುಸಂಗೋಪನಾ ಕೇಂದ್ರ ಹಾಗೂ ಸಂಪಾಜೆ ಸಂಯುಕ್ತ ಪದವಿ ಪೂರ್ವ ಕಾಲೇಜಿನ ಸಂಯುಕ್ತಶ್ರಯದಲ್ಲಿ ಫೆ.14 ರಂದು ಸಂಪಾಜೆಯ ಜೇಡ್ಲದಲ್ಲಿ ಗೋ ಪ್ರೇಮ ದಿನಾಚರಣೆ ನಡೆಯಲಿದೆ. ಸಂಪಾಜೆಯ ಜೇಡ್ಲ ಗೋಪಾಲಕೃಷ್ಣ ದೇವಕಿ ಪಶುಸಂಗೋಪನಾ ಕೇಂದ್ರದಲ್ಲಿ…
ಶಾವೊಲಿನ್ ಕುಂಗ್ಫು ಕರಾಟೆ ಪರೀಕ್ಷೆಯಲ್ಲಿ ರಾಜರಾಜೇಶ್ವರಿ ಆಂಗ್ಲ ಮಾಧ್ಯಮ ಪ್ರೌಢಶಾಲೆ ಮೇಲುಗೈ
ಶಾವೊಲಿನ್ ಕುಂಗ್ಫು ಕರಾಟೆ ಪರೀಕ್ಷೆಯಲ್ಲಿ ರಾಜರಾಜೇಶ್ವರಿ ಆಂಗ್ಲ ಮಾಧ್ಯಮ ಪ್ರೌಢಶಾಲೆ ಮೇಲುಗೈ ಮುರ್ನಾಡು : ಚೇರಂಬಾಣೆಯ ರಾಜರಾಜೇಶ್ವರಿ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿಗಳು ಇತ್ತೀಚಿಗೆ ನಡೆದ ಕರಾಟೆ ಪರೀಕ್ಷೆಯಲ್ಲಿ ಪದಕ ಮತ್ತು ಬೆಲ್ಟ್ ಪಡೆದುಕೊಂಡಿದ್ದಾರೆ. ಅಂತರಾಷ್ಟ್ರೀಯ ಶಾವೊಲಿನ್ ಕುಂಗ್ಫು ಕರಾಟೆ ಶಾಲೆಯ ವತಿಯಿಂದ ನಡೆಸಲಾದ ಕರಾಟೆ ಪರೀಕ್ಷೆಯಲ್ಲಿ 54 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ. ಶಾಲೆಯ ಮುಖ್ಯ…
