Category ಸಹಕಾರಿಗಳು

ಅಪ್ಪನೆರವಂಡ ಎಂ. ಪೂವಯ್ಯ(ರಾಜಾ), ಸಹಕಾರಿಗಳು: ಪಾರಾಣೆ. Parane

ಅಪ್ಪನೆರವಂಡ ಎಂ. ಪೂವಯ್ಯ(ರಾಜಾ), ಸಹಕಾರಿಗಳು: ಪಾರಾಣೆ. Parane

ಅಪ್ಪನೆರವಂಡ ಎಂ. ಪೂವಯ್ಯ(ರಾಜಾ), ಸಹಕಾರಿಗಳು: ಪಾರಾಣೆ. Parane ಕೊಡಗು ಜಿಲ್ಲೆಯ ಮಡಿಕೇರಿ ತಾಲ್ಲೂಕಿನ ಕೊಣಜಗೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿನ ಪಾರಾಣೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಅಪ್ಪನೆರವಂಡ ಎಂ. ಪೂವಯ್ಯ(ರಾಜಾ)ರವರು ಪ್ರಸ್ತುತ ಕಾರ್ಯ ನಿರ್ವಹಿಸುತ್ತಿದ್ದಾರೆ. ಸಾಮಾಜಿಕ ಸೇವೆಯನ್ನು ಮಾಡುವ ಅಭಿಲಾಷೆಯಿಂದ ಸಹಕಾರ ಕ್ಷೇತ್ರಕ್ಕೆ ಪಾದಾರ್ಪಣೆ ಮಾಡಿದ ಪೂವಯ್ಯನವರು. 2013ರ ಪಾರಾಣೆ ಪ್ರಾಥಮಿಕ ಕೃಷಿ ಪತ್ತಿನ…

ಬೊಳಕಾರಂಡ ಪಿ.ಅಯ್ಯಣ್ಣ, ಸಹಕಾರಿಗಳು: ಪಾಲಂಗಾಲ. Palangala

ಬೊಳಕಾರಂಡ ಪಿ.ಅಯ್ಯಣ್ಣ, ಸಹಕಾರಿಗಳು: ಪಾಲಂಗಾಲ. Palangala

ಬೊಳಕಾರಂಡ ಪಿ.ಅಯ್ಯಣ್ಣ, ಸಹಕಾರಿಗಳು: ಪಾಲಂಗಾಲ. Palangala  ಕೊಡಗು ಜಿಲ್ಲೆಯ ವಿರಾಜಪೇಟೆ ಪಟ್ಟಣದಲ್ಲಿ ಆಡಳಿತ ಕಛೇರಿಯನ್ನು ಹೊಂದಿರುವ ವಿರಾಜಪೇಟೆ ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘ ನಿಯಮಿತ(A.P.C.M.S.) ಅಧ್ಯಕ್ಷರಾಗಿ ಬೊಳಕಾರಂಡ ಪಿ.ಅಯ್ಯಣ್ಣ ಪ್ರಸ್ತುತ ಕಾರ್ಯ ನಿರ್ವಹಿಸುತ್ತಿದ್ದಾರೆ. ಶ್ರೀಯುತರು 2005ರಲ್ಲಿ ವಿರಾಜಪೇಟೆ ಎ.ಪಿ.ಸಿ.ಎಂ.ಎಸ್.‌ ನ  ಚುನಾವಣೆಗೆ ಸ್ಪರ್ಧಿಸಿ ಅವಿರೋಧವಾಗಿ ಆಯ್ಕೆಯಾಗಿದ್ದರು. 2005-10ರ ಅವಧಿ ಹಾಗೂ  2010-15ರ ಅವಧಿಯಲ್ಲಿ ನಿರ್ದೇಶಕರಾಗಿ ಸೇವೆ…

ಮೊಳ್ಳೇರ ಎಂ.ಪಿ. ರತ್ನ ಪೂಣಚ್ಚ, ಸಹಕಾರಿಗಳು: ಹೊಸೂರು(ಅಮ್ಮತ್ತಿ) Hosur(Ammathi)

ಮೊಳ್ಳೇರ ಎಂ.ಪಿ. ರತ್ನ ಪೂಣಚ್ಚ, ಸಹಕಾರಿಗಳು: ಹೊಸೂರು(ಅಮ್ಮತ್ತಿ) Hosur(Ammathi)

ಮೊಳ್ಳೇರ ಎಂ.ಪಿ. ರತ್ನ ಪೂಣಚ್ಚ, ಸಹಕಾರಿಗಳು: ಹೊಸೂರು(ಅಮ್ಮತ್ತಿ) Hosur(Ammathi) ಕೊಡಗು ಜಿಲ್ಲೆಯ ವಿರಾಜಪೇಟೆ ತಾಲ್ಲೂಕಿನ ಅಮ್ಮತ್ತಿ ಪಟ್ಟಣದಲ್ಲಿ ಆಡಳಿತ ಕಛೇರಿಯನ್ನು ಹೊಂದಿರುವ ಅಮ್ಮತ್ತಿ ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘ ನಿಯಮಿತ(A.P.C.M.S.) ಅಧ್ಯಕ್ಷರಾಗಿ ಮೊಳ್ಳೇರ ಎಂ.ಪಿ. ರತ್ನ ಪೂಣಚ್ಚ ಪ್ರಸ್ತುತ ಕಾರ್ಯ ನಿರ್ವಹಿಸುತ್ತಿದ್ದಾರೆ. ರತ್ನ ಪೂಣಚ್ಚನವರ ತಂದೆ ಎಂ.ಕೆ. ಪೂವಯ್ಯನವರು ಪಾಲಿಬೆಟ್ಟ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ…

ಪೆಬ್ಬಾಟಂಡ ಎ. ಪೆಮ್ಮಯ್ಯ , ಸಹಕಾರಿಗಳು: ಪಾರಾಣೆ. Parane

ಪೆಬ್ಬಾಟಂಡ ಎ. ಪೆಮ್ಮಯ್ಯ , ಸಹಕಾರಿಗಳು: ಪಾರಾಣೆ. Parane

 ಪೆಬ್ಬಾಟಂಡ ಎ. ಪೆಮ್ಮಯ್ಯ , ಸಹಕಾರಿಗಳು: ಪಾರಾಣೆ. Parane ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ ಪಾರಾಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪೆಬ್ಬಾಟಂಡ ಎ. ಪೆಮ್ಮಯ್ಯ ಅವರು ಪ್ರಸ್ತುತ ಮೂರ್ನಾಡುವಿನಲ್ಲಿ ಕೇಂದ್ರ ಕಛೇರಿ ಹೊಂದಿರುವ ಮಡಿಕೇರಿ ತಾಲ್ಲೂಕು ವ್ಯವಸಾಯೋತ್ಪನ್ನ ಸಹಕಾರ ಮಾರಾಟ ಮತ್ತು ಪರಿವರ್ತನಾ ಸಂಘ ನಿಯಮಿತ(ಎ.ಪಿ.ಸಿ.ಎಂ.ಎಸ್‌) ಇದರ ಅಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪೆಬ್ಬಾಟಂಡ ಎ. ಪೆಮ್ಮಯ್ಯನವರು ಮಡಿಕೇರಿ…

ಕೆ.ಕೆ. ಹೇಮಂತ್ ಕುಮಾರ್‌, ಸಹಕಾರಿಗಳು: ಕೂಡುಮಂಗಳೂರು. Kudumangalore

ಕೆ.ಕೆ. ಹೇಮಂತ್ ಕುಮಾರ್‌, ಸಹಕಾರಿಗಳು: ಕೂಡುಮಂಗಳೂರು. Kudumangalore

ಕೆ.ಕೆ. ಹೇಮಂತ್ ಕುಮಾರ್‌, ಸಹಕಾರಿಗಳು: ಕೂಡುಮಂಗಳೂರು. Kudumangalore ಕೊಡಗಿನ ಕುಶಾಲನಗರ ತಾಲ್ಲೂಕಿನ ಕೂಡುಮಂಗಳೂರು ಹಾಗೂ ಕೂಡಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿರುವ ರಾಮೇಶ್ವರ ಕೂಡುಮಂಗಳೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಕೆ.ಕೆ. ಹೇಮಂತ್ ಕುಮಾರ್‌ರವರು ಪ್ರಸ್ತುತ ಕಾರ್ಯ ನಿರ್ವಹಿಸುತ್ತಿದ್ದಾರೆ. ತಮ್ಮ ತಂದೆಯವರಾದ ಎಂ.ಪಿ.ಕೃಷ್ಣಪ್ಪನವರು ಹಿರಿಯ ಸಹಕಾರಿಗಳಾಗಿದ್ದು, ರಾಮೇಶ್ವರ ಕೂಡುಮಂಗಳೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ…

ಎಸ್.ಜೆ. ಪ್ರಸನ್ನ ಕುಮಾರ್‌, ಸಹಕಾರಿಗಳು: ಆಲೂರು ಸಿದ್ದಾಪುರ. Alur Siddapura

ಎಸ್.ಜೆ. ಪ್ರಸನ್ನ ಕುಮಾರ್‌, ಸಹಕಾರಿಗಳು: ಆಲೂರು ಸಿದ್ದಾಪುರ. Alur Siddapura

ಎಸ್.ಜೆ. ಪ್ರಸನ್ನ ಕುಮಾರ್‌, ಸಹಕಾರಿಗಳು: ಆಲೂರು ಸಿದ್ದಾಪುರ. Alur Siddapura ಕೊಡಗಿನ ಸೋಮವಾರಪೇಟೆ ತಾಲ್ಲೂಕಿನ ಆಲೂರು ಸಿದ್ದಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿರುವ ಆಲೂರು ಸಿದ್ದಾಪುರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಎಸ್.ಜೆ. ಪ್ರಸನ್ನ ಕುಮಾರ್‌ರವರು ಪ್ರಸ್ತುತ ಕಾರ್ಯ ನಿರ್ವಹಿಸುತ್ತಿದ್ದಾರೆ. ತಮ್ಮ ತಂದೆಯವರಾದ ಎಸ್.ಪಿ. ಜೋಯಪ್ಪನವರು ಹಿರಿಯ ಸಹಕಾರಿಗಳಾಗಿದ್ದು, ಆಲೂರು ಸಿದ್ದಾಪುರ ಪ್ರಾಥಮಿಕ ಕೃಷಿ ಪತ್ತಿನ…

ಎನ್.ಸಿ ಅನಂತ್ ಊರುಬೈಲು, ಸಹಕಾರಿಗಳು: ಸಂಪಾಜೆ. Sampaje

ಎನ್.ಸಿ ಅನಂತ್ ಊರುಬೈಲು, ಸಹಕಾರಿಗಳು: ಸಂಪಾಜೆ. Sampaje

ಎನ್.ಸಿ ಅನಂತ್ ಊರುಬೈಲು, ಸಹಕಾರಿಗಳು: ಸಂಪಾಜೆ. Sampaje ಕೊಡಗು ಜಿಲ್ಲೆಯ ಮಡಿಕೇರಿ ತಾಲ್ಲೂಕಿನ ಮಡಿಕೇರಿ-ಬಂಟ್ವಾಳ ರಾಷ್ಟ್ರೀಯ ಹೆದ್ದಾರಿಯಲ್ಲಿನ ಮಡಿಕೇರಿಯಿಂದ ಸರಿ ಸುಮಾರು 28 ಕೀ. ಮೀ. ಅಂತರದಲ್ಲಿ ಸಿಗುವ ಸಂಪಾಜೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿನ ಪಯಸ್ವಿನಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಎನ್.ಸಿ ಅನಂತ್ ಊರುಬೈಲುರವರು ಪ್ರಸ್ತುತ ಕಾರ್ಯ ನಿರ್ವಹಿಸುತ್ತಿದ್ದಾರೆ. ಎನ್.ಸಿ ಅನಂತ್…

ಕರ್ನಲ್‌ ಕಂಡ್ರತಂಡ ಸಿ. ಸುಬ್ಬಯ್ಯ(ವಿಶಿಷ್ಟ ಸೇವಾ ಪದಕ), ಸಹಕಾರಿಗಳು: ಬೈರಂಬಾಡ. Byrambada

ಕರ್ನಲ್‌ ಕಂಡ್ರತಂಡ ಸಿ. ಸುಬ್ಬಯ್ಯ(ವಿಶಿಷ್ಟ ಸೇವಾ ಪದಕ), ಸಹಕಾರಿಗಳು: ಬೈರಂಬಾಡ. Byrambada

ಕರ್ನಲ್‌ ಕಂಡ್ರತಂಡ ಸಿ. ಸುಬ್ಬಯ್ಯ(ವಿಶಿಷ್ಟ ಸೇವಾ ಪದಕ), ಸಹಕಾರಿಗಳು: ಬೈರಂಬಾಡ. Byrambada ಭಾರತೀಯ ಸೇನೆಯಲ್ಲಿ ವಿಶಿಷ್ಟ ಸೇವಾ ಪದಕ ಪಡೆದಿರುವ ಕರ್ನಲ್‌ ಕಂಡ್ರತಂಡ ಸಿ. ಸುಬ್ಬಯ್ಯನವರು ಕೊಡಗು ಜಿಲ್ಲೆಯ ವೀರಾಜಪೇಟೆ ತಾಲ್ಲೂಕಿನ ಕಣ್ಣಂಗಾಲ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿನ ಬೈರಂಬಾಡ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಪ್ರಸ್ತುತ ಕಾರ್ಯ ನಿರ್ವಹಿಸುತ್ತಿದ್ದಾರೆ. ಬೈರಂಬಾಡ ಪ್ರಾಥಮಿಕ ಕೃಷಿ…

ಪಟ್ಟಡ ಮನು ರಾಮಚಂದ್ರ, ಸಹಕಾರಿಗಳು: ಬೇಟೋಳಿ. Betoli

ಪಟ್ಟಡ ಮನು ರಾಮಚಂದ್ರ, ಸಹಕಾರಿಗಳು: ಬೇಟೋಳಿ. Betoli

 ಪಟ್ಟಡ ಮನು ರಾಮಚಂದ್ರ, ಸಹಕಾರಿಗಳು: ಬೇಟೋಳಿ. Betoli  ಪಟ್ಟಡ ಮನು ರಾಮಚಂದ್ರರವರು ಕೊಡಗು ಜಿಲ್ಲೆಯ ವೀರಾಜಪೇಟೆ ತಾಲ್ಲೂಕಿನ ಬೇಟೋಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿನ ಬೇಟೋಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಪ್ರಸ್ತುತ ಕಾರ್ಯನಿರ್ವಹಿಸುತ್ತಿದ್ದಾರೆ. ಜನಸೇವೆ ಹಾಗೂ ರೈತರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಸೇವೆ ಸಲ್ಲಿಸುವ ದೃಷ್ಠಿಕೋನದಿಂದ ಸಹಕಾರ ಕ್ಷೇತ್ರಕ್ಕೆ ಧುಮುಕಿದ ಪಟ್ಟಡ ಮನು ರಾಮಚಂದ್ರರವರು,…

error: Content is protected !!