Category ನಂಜರಾಯಪಟ್ಟಣ

ಬಲ್ಲಡಿಚಂಡ ಮುರಳಿ ಮಾದಯ್ಯ, ಸಹಕಾರಿಗಳು: ನಂಜರಾಯಪಟ್ಟಣ – Nanjarayapatna
ಬಲ್ಲಡಿಚಂಡ ಮುರಳಿ ಮಾದಯ್ಯ, ಸಹಕಾರಿಗಳು: ನಂಜರಾಯಪಟ್ಟಣ – Nanjarayapatna ಕೊಡಗು ಜಿಲ್ಲೆಯ ಕುಶಾಲನಗರ ತಾಲೂಕಿನ ನಂಜರಾಯಪಟ್ಟಣ ಗ್ರಾಮದವರಾದ ಬಲ್ಲಡಿಚಂಡ ಮುರಳಿ ಮಾದಯ್ಯನವರು ನಂಜರಾಯಪಟ್ಟಣ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಹಾಲಿ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಸಹಕಾರಿ ಕ್ಷೇತ್ರದಲ್ಲಿ ಕಳೆದ ಮೂವತ್ತು ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಬಿ.ಕಾಂ. ಪದವೀಧರರಾದ ಬಲ್ಲಡಿಚಂಡ ಮುರಳಿ ಮಾದಯ್ಯನವರು 2018ರಲ್ಲಿ ಮೊದಲ…
