Category ಕಣ್ಣಂಗಾಲ


ಕರ್ನಲ್ ಕಂಡ್ರತಂಡ ಸಿ. ಸುಬ್ಬಯ್ಯ(ವಿಶಿಷ್ಟ ಸೇವಾ ಪದಕ), ಸಹಕಾರಿಗಳು: ಬೈರಂಬಾಡ. Byrambada
ಕರ್ನಲ್ ಕಂಡ್ರತಂಡ ಸಿ. ಸುಬ್ಬಯ್ಯ(ವಿಶಿಷ್ಟ ಸೇವಾ ಪದಕ), ಸಹಕಾರಿಗಳು: ಬೈರಂಬಾಡ. Byrambada ಭಾರತೀಯ ಸೇನೆಯಲ್ಲಿ ವಿಶಿಷ್ಟ ಸೇವಾ ಪದಕ ಪಡೆದಿರುವ ಕರ್ನಲ್ ಕಂಡ್ರತಂಡ ಸಿ. ಸುಬ್ಬಯ್ಯನವರು ಕೊಡಗು ಜಿಲ್ಲೆಯ ವೀರಾಜಪೇಟೆ ತಾಲ್ಲೂಕಿನ ಕಣ್ಣಂಗಾಲ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿನ ಬೈರಂಬಾಡ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಪ್ರಸ್ತುತ ಕಾರ್ಯ ನಿರ್ವಹಿಸುತ್ತಿದ್ದಾರೆ. ಬೈರಂಬಾಡ ಪ್ರಾಥಮಿಕ ಕೃಷಿ…
