Category ಸುದ್ದಿಗಳು

ಹಳ್ಳಿಗಟ್ಟು ಬೋಡ್ ನಮ್ಮೆ..  ಕೆಸರು ಎರಚಾಟ ಇಲ್ಲಿನ ಆಕರ್ಷಣೆ… ಪರ ಊರಿನವರಿಗೆ ಎರಚುವಂತಿಲ್ಲ.!!!

ಹಳ್ಳಿಗಟ್ಟು ಬೋಡ್ ನಮ್ಮೆ.. ಕೆಸರು ಎರಚಾಟ ಇಲ್ಲಿನ ಆಕರ್ಷಣೆ… ಪರ ಊರಿನವರಿಗೆ ಎರಚುವಂತಿಲ್ಲ.!!!

ಮೇ 20 ಹಾಗೂ 21 ಶನಿವಾರ ಭಾನುವಾರ ಹಳ್ಳಿಗಟ್ಟು ಬೋಡ್ ನಮ್ಮೆ.. ಕೆಸರು ಎರಚಾಟ ಇಲ್ಲಿನ ಆಕರ್ಷಣೆ… ಪರ ಊರಿನವರಿಗೆ ಎರಚುವಂತಿಲ್ಲ.!!! ಸಾವಿರಾರು ವರ್ಷಗಳಿಗೂ ಹಿಂದಿನ ಇತಿಹಾಸವಿರುವ ಪೊನ್ನಂಪೇಟೆ ಸಮೀಪದ ಹಳ್ಳಿಗಟ್ಟು “ಶ್ರೀ ಭದ್ರಕಾಳಿ ಹಾಗೂ ಗುಂಡಿಯತ್ ಅಯ್ಯಪ್ಪ ದೇವರ ವಾರ್ಷಿಕ ಬೋಡ್ ನಮ್ಮೆ” ಶನಿವಾರ ಭಾನುವಾರ (ಮೇ20 ಹಾಗೂ 21ರಂದು) ನಡೆಯಲಿದೆ ಎಂದು ತಕ್ಕಮುಖ್ಯಸ್ಥರು…

ಪಾರಂಪರಿಕ ಪರಿಕರಗಳ ವಿಶೇಷ ಪ್ರದರ್ಶನಕ್ಕೆ ಜಿಲ್ಲಾಧಿಕಾರಿ ಚಾಲನೆ

ಪಾರಂಪರಿಕ ಪರಿಕರಗಳ ವಿಶೇಷ ಪ್ರದರ್ಶನಕ್ಕೆ ಜಿಲ್ಲಾಧಿಕಾರಿ ಚಾಲನೆ

ಮಡಿಕೇರಿ ಮೇ.18: ಪುರಾತತ್ವ ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ ವತಿಯಿಂದ ‘ಅಂತರರಾಷ್ಟ್ರೀಯ ವಸ್ತು ಸಂಗ್ರಹಾಲಯ ದಿನಾಚರಣೆ’ ಪ್ರಯುಕ್ತ ‘ವಸ್ತು ಸಂಗ್ರಹಾಲಯಗಳು ಮತ್ತು ಸುಸ್ಥಿರತೆ ಮತ್ತು ಯೋಗಕ್ಷೇಮ’ ಎಂಬ ಘೋಷವಾಕ್ಯದಡಿ ಕೊಡಗು ಜಿಲ್ಲೆಯ ಪಾರಂಪರಿಕ ಪರಿಕರಗಳ ವಿಶೇಷ ಪ್ರದರ್ಶನಕ್ಕೆ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರು ಗುರುವಾರ ಚಾಲನೆ ನೀಡಿದರು. ನಗರದ ಕೋಟೆ ಆವರಣದಲ್ಲಿರುವ ಸರ್ಕಾರಿ ಸಂಗ್ರಹಾಲಯ ಬಳಿ ಪಾರಂಪರಿಕ…

ಕೊಡಗಿನ ಶಾಸಕರಿಗೆ ಸಚಿವ ಸ್ಥಾನ ನೀಡಿ; ಎನ್.ಬಾಲಚಂದ್ರನ್ ನಾಯರ್ ಮನವಿ

ಕೊಡಗಿನ ಶಾಸಕರಿಗೆ ಸಚಿವ ಸ್ಥಾನ ನೀಡಿ; ಎನ್.ಬಾಲಚಂದ್ರನ್ ನಾಯರ್ ಮನವಿ

ಮಡಿಕೇರಿ: ಕೊಡಗು ಜಿಲ್ಲೆಯ ಸಮಗ್ರ ಅಭಿವೃದ್ಧಿ ಮತ್ತು ಜಟಿಲ ಸಮಸ್ಯೆಗಳ ಪರಿಹಾರಕ್ಕಾಗಿ ನೂತನ ಶಾಸಕರಿಗೆ ಸಚಿವ ಸ್ಥಾನ ನೀಡಬೇಕೆಂದು ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿಯ ಕಾರ್ಯಕಾರಿ ಸದಸ್ಯ ಹಾಗೂ ಕರಿಕೆ ಗ್ರಾ.ಪಂ ಉಪಾಧ್ಯಕ್ಷ ಎನ್.ಬಾಲಚಂದ್ರನ್ ನಾಯರ್ ಮನವಿ ಮಾಡಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಲೆಲ್ಲ ಕೊಡಗಿಗೆ ಸಚಿವ ಸ್ಥಾನ…

error: Content is protected !!