Category ಸುದ್ದಿಗಳು

ಪಾರಂಪರಿಕ ಪರಿಕರಗಳ ವಿಶೇಷ ಪ್ರದರ್ಶನಕ್ಕೆ ಜಿಲ್ಲಾಧಿಕಾರಿ ಚಾಲನೆ

ಮಡಿಕೇರಿ ಮೇ.18: ಪುರಾತತ್ವ ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ ವತಿಯಿಂದ ‘ಅಂತರರಾಷ್ಟ್ರೀಯ ವಸ್ತು ಸಂಗ್ರಹಾಲಯ ದಿನಾಚರಣೆ’ ಪ್ರಯುಕ್ತ ‘ವಸ್ತು ಸಂಗ್ರಹಾಲಯಗಳು ಮತ್ತು ಸುಸ್ಥಿರತೆ ಮತ್ತು ಯೋಗಕ್ಷೇಮ’ ಎಂಬ ಘೋಷವಾಕ್ಯದಡಿ ಕೊಡಗು ಜಿಲ್ಲೆಯ ಪಾರಂಪರಿಕ ಪರಿಕರಗಳ ವಿಶೇಷ ಪ್ರದರ್ಶನಕ್ಕೆ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರು ಗುರುವಾರ ಚಾಲನೆ ನೀಡಿದರು. ನಗರದ ಕೋಟೆ ಆವರಣದಲ್ಲಿರುವ ಸರ್ಕಾರಿ ಸಂಗ್ರಹಾಲಯ ಬಳಿ ಪಾರಂಪರಿಕ…

ಕೊಡಗಿನ ಶಾಸಕರಿಗೆ ಸಚಿವ ಸ್ಥಾನ ನೀಡಿ; ಎನ್.ಬಾಲಚಂದ್ರನ್ ನಾಯರ್ ಮನವಿ

ಮಡಿಕೇರಿ: ಕೊಡಗು ಜಿಲ್ಲೆಯ ಸಮಗ್ರ ಅಭಿವೃದ್ಧಿ ಮತ್ತು ಜಟಿಲ ಸಮಸ್ಯೆಗಳ ಪರಿಹಾರಕ್ಕಾಗಿ ನೂತನ ಶಾಸಕರಿಗೆ ಸಚಿವ ಸ್ಥಾನ ನೀಡಬೇಕೆಂದು ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿಯ ಕಾರ್ಯಕಾರಿ ಸದಸ್ಯ ಹಾಗೂ ಕರಿಕೆ ಗ್ರಾ.ಪಂ ಉಪಾಧ್ಯಕ್ಷ ಎನ್.ಬಾಲಚಂದ್ರನ್ ನಾಯರ್ ಮನವಿ ಮಾಡಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಲೆಲ್ಲ ಕೊಡಗಿಗೆ ಸಚಿವ ಸ್ಥಾನ…

error: Content is protected !!