ಪಾರಂಪರಿಕ ಪರಿಕರಗಳ ವಿಶೇಷ ಪ್ರದರ್ಶನಕ್ಕೆ ಜಿಲ್ಲಾಧಿಕಾರಿ ಚಾಲನೆ
ಮಡಿಕೇರಿ ಮೇ.18: ಪುರಾತತ್ವ ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ ವತಿಯಿಂದ ‘ಅಂತರರಾಷ್ಟ್ರೀಯ ವಸ್ತು ಸಂಗ್ರಹಾಲಯ ದಿನಾಚರಣೆ’ ಪ್ರಯುಕ್ತ ‘ವಸ್ತು ಸಂಗ್ರಹಾಲಯಗಳು ಮತ್ತು ಸುಸ್ಥಿರತೆ ಮತ್ತು ಯೋಗಕ್ಷೇಮ’ ಎಂಬ ಘೋಷವಾಕ್ಯದಡಿ ಕೊಡಗು ಜಿಲ್ಲೆಯ ಪಾರಂಪರಿಕ ಪರಿಕರಗಳ ವಿಶೇಷ ಪ್ರದರ್ಶನಕ್ಕೆ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರು ಗುರುವಾರ ಚಾಲನೆ ನೀಡಿದರು. ನಗರದ ಕೋಟೆ ಆವರಣದಲ್ಲಿರುವ ಸರ್ಕಾರಿ ಸಂಗ್ರಹಾಲಯ ಬಳಿ ಪಾರಂಪರಿಕ…
