Category Uncategorized

ಜಿಲ್ಲಾ ಮಟ್ಟದ ಸ್ವಸಹಾಯ ಗುಂಪು ಉತ್ಪನ್ನಗಳ ಪ್ರದರ್ಶನ ಮತ್ತು ಮಾರಾಟ ಮೇಳ

ಜಿಲ್ಲಾ ಮಟ್ಟದ ಸ್ವಸಹಾಯ ಗುಂಪು ಉತ್ಪನ್ನಗಳ ಪ್ರದರ್ಶನ ಮತ್ತು ಮಾರಾಟ ಮೇಳ ಮಡಿಕೇರಿ ಫೆ.07: ಎಲ್ಲಿ ನೋಡಿದರೂ ಸೊಪ್ಪು, ತರಕಾರಿ, ಸಂಡಿಗೆ, ಹಪ್ಪಳ, ಉಪ್ಪಿನಕಾಯಿ,  ತಿಂಡಿ ತಿನಿಸು, ತಂಪು ಪಾನೀಯ, ಮೆಣಸಿನ ಹುಡಿ, ಮಕ್ಕಳ ಬಟ್ಟೆ, ಜೇನು ತುಪ್ಪ, ಬೆಣ್ಣೆ, ಪಾನಿಪೂರಿ, ಚರಿಮುರಿ, ನರ್ಸರಿ ಗಿಡಗಳು ಹೀಗೆ ವಿವಿಧ ಆಕರ್ಷಕ ವಸ್ತುಗಳ ಪ್ರದರ್ಶನ ಮತ್ತು ಮಾರಾಟ…

ಇತರೆ ಅರಣ್ಯ ಹಕ್ಕು ಕಾಯ್ದೆಯಡಿ ಸಲ್ಲಿಕೆ ಆಗಿರುವ ಅರ್ಜಿ; ಮರು ಪರಿಶೀಲಿಸಿ ವರದಿ ನೀಡಿ: ಡಿಸಿ

ಇತರೆ ಅರಣ್ಯ ಹಕ್ಕು ಕಾಯ್ದೆಯಡಿ ಸಲ್ಲಿಕೆ ಆಗಿರುವ ಅರ್ಜಿ; ಮರು ಪರಿಶೀಲಿಸಿ ವರದಿ ನೀಡಿ: ಡಿಸಿ ಮಡಿಕೇರಿ ಫೆ.07: ಇತರೆ ಪಾರಂಪರಿಕ ಅರಣ್ಯ ಹಕ್ಕು ಕಾಯ್ದೆಯಡಿ ಸಲ್ಲಿಕೆಯಾಗಿ ಉಪ ವಿಭಾಗೀಯ ಮಟ್ಟದಲ್ಲಿ ಅನುಮೋದನೆಯಾಗಿರುವ ಅರ್ಜಿಗಳ ಸಂಬಂಧ ಮರು ಪರಿಶೀಲಿಸಿ ವರದಿ ನೀಡುವಂತೆ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರು ಸಲಹೆ ಮಾಡಿದ್ದಾರೆ.        ನಗರದ ಜಿಲ್ಲಾಧಿಕಾರಿ ಕಚೇರಿ…

ಅಂತರ ದಕ್ಷಿಣ ವಲಯದ ಬಾಲಕಿಯರ ಹಾಕಿ ಪಂದ್ಯಾವಳಿಗೆ ಚಾಲನೆ

ಅಂತರ ದಕ್ಷಿಣ ವಲಯದ ಬಾಲಕಿಯರ ಹಾಕಿ ಪಂದ್ಯಾವಳಿಗೆ ಚಾಲನೆ ಮಡಿಕೇರಿ ಫೆ.07: ಭಾರತೀಯ ಕ್ರೀಡಾ ಪ್ರಾಧಿಕಾರ(ಸಾಯಿ)ದಿಂದ ‘ಅಂತರ ದಕ್ಷಿಣ ವಲಯದ’ ಬಾಲಕಿಯರ ಹಾಕಿ ಪಂದ್ಯಾವಳಿಗೆ ನಗರದ ಭಾರತೀಯ ಕ್ರೀಡಾ ಪ್ರಾಧಿಕಾರದ ಹಾಕಿ ಟರ್ಫ್ ಮೈದಾನದಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ವಿ.ಟಿ.ವಿಷ್ಮಯಿ ಅವರು ಮಂಗಳವಾರ ಚಾಲನೆ ನೀಡಿದರು.       …

ದೈಹಿಕ ಮತ್ತು ಮಾನಸಿಕ ಆರೋಗ್ಯ ಕಾಪಾಡಲು ಕ್ರೀಡಾಕೂಟಗಳು ಸಹಕಾರಿ; ನಾಪಂಡ ಮುತ್ತಪ್ಪ

ದೈಹಿಕ ಮತ್ತು ಮಾನಸಿಕ ಆರೋಗ್ಯ ಕಾಪಾಡಲು ಕ್ರೀಡಾಕೂಟಗಳು ಸಹಕಾರಿ; ನಾಪಂಡ ಮುತ್ತಪ್ಪ ಮಡಿಕೇರಿ: ಕೊಡಗು ಪತ್ರಕರ್ತರ ಸಂಘದ ವಾರ್ಷಿಕೋತ್ಸವದ ಪ್ರಯುಕ್ತ ನಗರದ ಪೊಲೀಸ್ ಕವಾಯತು ಮೈದಾನದಲ್ಲಿ ಸೌಹಾರ್ದ ಕ್ರಿಕೆಟ್ ಪಂದ್ಯಾಟವನ್ನು ಆಯೋಜಿಸಲಾಗಿತ್ತು. ಪಂದ್ಯಾಟವನ್ನು ಸಮಾಜ ಸೇವಕ ನಾಪಂಡ ಮುತ್ತಪ್ಪ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಕೆಲಸದ ಒತ್ತಡವನ್ನು ಕಡಿಮೆ ಮಾಡಲು ಮತ್ತು ದೈಹಿಕ ಆರೋಗ್ಯ ಕಾಪಾಡಲು…

ಸಂಪಾಜೆಯ ಜೇಡ್ಲ ಗೋಪಾಲಕೃಷ್ಣ ದೇವಕಿ ಪಶುಸಂಗೋಪನಾ ಕೇಂದ್ರದಲ್ಲಿ ಫೆ.14 ರಂದು ಗೋ ಪ್ರೇಮ ದಿನಾಚರಣೆ

ಸಂಪಾಜೆಯ ಜೇಡ್ಲ ಗೋಪಾಲಕೃಷ್ಣ ದೇವಕಿ ಪಶುಸಂಗೋಪನಾ ಕೇಂದ್ರದಲ್ಲಿ ಫೆ.14 ರಂದು ಗೋ ಪ್ರೇಮ ದಿನಾಚರಣೆ ಮಡಿಕೇರಿ ಫೆ.11 : ಜೇಡ್ಲ ಗೋಪಾಲಕೃಷ್ಣ ದೇವಕಿ ಪಶುಸಂಗೋಪನಾ ಕೇಂದ್ರ ಹಾಗೂ ಸಂಪಾಜೆ ಸಂಯುಕ್ತ ಪದವಿ ಪೂರ್ವ ಕಾಲೇಜಿನ ಸಂಯುಕ್ತಶ್ರಯದಲ್ಲಿ ಫೆ.14 ರಂದು ಸಂಪಾಜೆಯ ಜೇಡ್ಲದಲ್ಲಿ ಗೋ ಪ್ರೇಮ ದಿನಾಚರಣೆ ನಡೆಯಲಿದೆ. ಸಂಪಾಜೆಯ ಜೇಡ್ಲ ಗೋಪಾಲಕೃಷ್ಣ ದೇವಕಿ ಪಶುಸಂಗೋಪನಾ ಕೇಂದ್ರದಲ್ಲಿ…

ಶಾವೊಲಿನ್ ಕುಂಗ್‌ಫು ಕರಾಟೆ ಪರೀಕ್ಷೆಯಲ್ಲಿ ರಾಜರಾಜೇಶ್ವರಿ ಆಂಗ್ಲ ಮಾಧ್ಯಮ ಪ್ರೌಢಶಾಲೆ ಮೇಲುಗೈ

ಶಾವೊಲಿನ್ ಕುಂಗ್‌ಫು ಕರಾಟೆ ಪರೀಕ್ಷೆಯಲ್ಲಿ ರಾಜರಾಜೇಶ್ವರಿ ಆಂಗ್ಲ ಮಾಧ್ಯಮ ಪ್ರೌಢಶಾಲೆ ಮೇಲುಗೈ ಮುರ್ನಾಡು : ಚೇರಂಬಾಣೆಯ ರಾಜರಾಜೇಶ್ವರಿ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿಗಳು ಇತ್ತೀಚಿಗೆ ನಡೆದ ಕರಾಟೆ ಪರೀಕ್ಷೆಯಲ್ಲಿ ಪದಕ ಮತ್ತು ಬೆಲ್ಟ್ ಪಡೆದುಕೊಂಡಿದ್ದಾರೆ. ಅಂತರಾಷ್ಟ್ರೀಯ ಶಾವೊಲಿನ್ ಕುಂಗ್‌ಫು ಕರಾಟೆ ಶಾಲೆಯ ವತಿಯಿಂದ ನಡೆಸಲಾದ ಕರಾಟೆ ಪರೀಕ್ಷೆಯಲ್ಲಿ  54 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ. ಶಾಲೆಯ ಮುಖ್ಯ…

ಶಾವೊಲಿನ್ ಕುಂಗ್‌ಫು ಕರಾಟೆ ಬೆಲ್ಟ್‌ಗಳನ್ನು ಪಡೆದ ಜ್ಞಾನೋದಯ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು

ಶಾವೊಲಿನ್ ಕುಂಗ್‌ಫು ಕರಾಟೆ ಬೆಲ್ಟ್‌ಗಳನ್ನು ಪಡೆದ ಜ್ಞಾನೋದಯ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು  ಮುರ್ನಾಡು : ಭಾಗಮಂಡಲದ ಜ್ಞಾನೋದಯ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಇತ್ತೀಚಿಗೆ ನಡೆದ ಕರಾಟೆ ಪರೀಕ್ಷೆಯಲ್ಲಿ ಪದಕ ಮತ್ತು ವಿವಿಧ ಹಂತದ ಬೆಲ್ಟ್‌ಗಳನ್ನು ಪಡೆದುಕೊಂಡಿದ್ದಾರೆ. ಅಂತರಾಷ್ಟ್ರೀಯ ಶಾವೊಲಿನ್ ಕುಂಗ್‌ಫು ಕರಾಟೆ ಶಾಲೆಯ ವತಿಯಿಂದ ನಡೆಸಲಾದ ಕರಾಟೆ ಪರೀಕ್ಷೆಯಲ್ಲಿ 13 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ. ಶಾಲೆಯ…

error: Content is protected !!